ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm