ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm