ಬ್ರೇಕಿಂಗ್ ನ್ಯೂಸ್
25-02-21 11:06 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ. 25: ಜಿಎಸ್ಟಿ (ಸರಕು ಸೇವಾ ತೆರಿಗೆ) ನಿಬಂಧನೆಗಳನ್ನು ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿ ಫೆಬ್ರವರಿ 26ರಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.

ದೇಶಾದ್ಯಂತ ಫೆಬ್ರವರಿ 26ರಂದು ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿರುವುದಾಗಿ ಅಖಿಲ ಭಾರತ ವರ್ತಕರ ಸಂಘಟನೆ ಮಾಹಿತಿ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜಿಎಸ್ಟಿ ನಿಯಮಗಳಲ್ಲಿ 950 ತಿದ್ದುಪಡಿಗಳನ್ನು ಮಾಡಲಾಗಿದೆ. ಜಿಎಸ್ಟಿ ಪೋರ್ಟಲ್ನಲ್ಲಿನ ಸಮಸ್ಯೆಗಳು ಹಾಗೂ ಅನುಸರಣೆಯಲ್ಲಿನ ನಿರಂತರ ಸಮಸ್ಯೆಗಳು ತೆರಿಗೆ ನಿಯಮದ ಮೇಲೆ ಪ್ರಭಾವ ಬೀರಿದ್ದು, ನಿಬಂಧನೆಗಳ ಮರುಪರಿಶೀಲನೆ ಅವಶ್ಯಕವಾಗಿದೆ ಎಂದು ಅಖಿಲ ಭಾರತ ವರ್ತಕರ ಸಂಘಟನೆ ಆಗ್ರಹಿಸಿದೆ. ಹೀಗಾಗಿ ದೇಶಾದ್ಯಂತ ಬಂದ್ ನಡೆಸಲು ತೀರ್ಮಾನಿಸಿದೆ.


ಜಿಎಸ್ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಬೇಕು. ಕಠಿಣ ನಿಬಂಧನೆಗಳ ಕುರಿತು ಮತ್ತೊಮ್ಮೆ ಪರಿಶೀಲನೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯನ್ನು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಒಟ್ಟು 1500 ಕಡೆಗಳಲ್ಲಿ ಧರಣಿ ನಡೆಸಲಿರುವುದಾಗಿ ಸಿಎಐಟಿ ತಿಳಿಸಿದೆ.
Nearly 40, 000 trade associations, representing eight crore traders of the country, has extended support to the Bharat bandh called by the Confederation of All India Traders (CAIT) on February 26, demanding a review of the provisions of the goods and services tax (GST) regime.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm