ಬ್ರೇಕಿಂಗ್ ನ್ಯೂಸ್
25-02-21 11:06 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ. 25: ಜಿಎಸ್ಟಿ (ಸರಕು ಸೇವಾ ತೆರಿಗೆ) ನಿಬಂಧನೆಗಳನ್ನು ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿ ಫೆಬ್ರವರಿ 26ರಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ದೇಶಾದ್ಯಂತ ಫೆಬ್ರವರಿ 26ರಂದು ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿರುವುದಾಗಿ ಅಖಿಲ ಭಾರತ ವರ್ತಕರ ಸಂಘಟನೆ ಮಾಹಿತಿ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜಿಎಸ್ಟಿ ನಿಯಮಗಳಲ್ಲಿ 950 ತಿದ್ದುಪಡಿಗಳನ್ನು ಮಾಡಲಾಗಿದೆ. ಜಿಎಸ್ಟಿ ಪೋರ್ಟಲ್ನಲ್ಲಿನ ಸಮಸ್ಯೆಗಳು ಹಾಗೂ ಅನುಸರಣೆಯಲ್ಲಿನ ನಿರಂತರ ಸಮಸ್ಯೆಗಳು ತೆರಿಗೆ ನಿಯಮದ ಮೇಲೆ ಪ್ರಭಾವ ಬೀರಿದ್ದು, ನಿಬಂಧನೆಗಳ ಮರುಪರಿಶೀಲನೆ ಅವಶ್ಯಕವಾಗಿದೆ ಎಂದು ಅಖಿಲ ಭಾರತ ವರ್ತಕರ ಸಂಘಟನೆ ಆಗ್ರಹಿಸಿದೆ. ಹೀಗಾಗಿ ದೇಶಾದ್ಯಂತ ಬಂದ್ ನಡೆಸಲು ತೀರ್ಮಾನಿಸಿದೆ.
ಜಿಎಸ್ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಬೇಕು. ಕಠಿಣ ನಿಬಂಧನೆಗಳ ಕುರಿತು ಮತ್ತೊಮ್ಮೆ ಪರಿಶೀಲನೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯನ್ನು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಒಟ್ಟು 1500 ಕಡೆಗಳಲ್ಲಿ ಧರಣಿ ನಡೆಸಲಿರುವುದಾಗಿ ಸಿಎಐಟಿ ತಿಳಿಸಿದೆ.
Nearly 40, 000 trade associations, representing eight crore traders of the country, has extended support to the Bharat bandh called by the Confederation of All India Traders (CAIT) on February 26, demanding a review of the provisions of the goods and services tax (GST) regime.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm