ಬ್ರೇಕಿಂಗ್ ನ್ಯೂಸ್
25-02-21 11:06 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ. 25: ಜಿಎಸ್ಟಿ (ಸರಕು ಸೇವಾ ತೆರಿಗೆ) ನಿಬಂಧನೆಗಳನ್ನು ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿ ಫೆಬ್ರವರಿ 26ರಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ದೇಶಾದ್ಯಂತ ಫೆಬ್ರವರಿ 26ರಂದು ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿರುವುದಾಗಿ ಅಖಿಲ ಭಾರತ ವರ್ತಕರ ಸಂಘಟನೆ ಮಾಹಿತಿ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜಿಎಸ್ಟಿ ನಿಯಮಗಳಲ್ಲಿ 950 ತಿದ್ದುಪಡಿಗಳನ್ನು ಮಾಡಲಾಗಿದೆ. ಜಿಎಸ್ಟಿ ಪೋರ್ಟಲ್ನಲ್ಲಿನ ಸಮಸ್ಯೆಗಳು ಹಾಗೂ ಅನುಸರಣೆಯಲ್ಲಿನ ನಿರಂತರ ಸಮಸ್ಯೆಗಳು ತೆರಿಗೆ ನಿಯಮದ ಮೇಲೆ ಪ್ರಭಾವ ಬೀರಿದ್ದು, ನಿಬಂಧನೆಗಳ ಮರುಪರಿಶೀಲನೆ ಅವಶ್ಯಕವಾಗಿದೆ ಎಂದು ಅಖಿಲ ಭಾರತ ವರ್ತಕರ ಸಂಘಟನೆ ಆಗ್ರಹಿಸಿದೆ. ಹೀಗಾಗಿ ದೇಶಾದ್ಯಂತ ಬಂದ್ ನಡೆಸಲು ತೀರ್ಮಾನಿಸಿದೆ.
ಜಿಎಸ್ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಬೇಕು. ಕಠಿಣ ನಿಬಂಧನೆಗಳ ಕುರಿತು ಮತ್ತೊಮ್ಮೆ ಪರಿಶೀಲನೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯನ್ನು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಒಟ್ಟು 1500 ಕಡೆಗಳಲ್ಲಿ ಧರಣಿ ನಡೆಸಲಿರುವುದಾಗಿ ಸಿಎಐಟಿ ತಿಳಿಸಿದೆ.
Nearly 40, 000 trade associations, representing eight crore traders of the country, has extended support to the Bharat bandh called by the Confederation of All India Traders (CAIT) on February 26, demanding a review of the provisions of the goods and services tax (GST) regime.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm