ಬ್ರೇಕಿಂಗ್ ನ್ಯೂಸ್
18-08-20 12:56 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 18: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದರು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm