ಬ್ರೇಕಿಂಗ್ ನ್ಯೂಸ್
18-08-20 12:56 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 18: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದರು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm