ಬ್ರೇಕಿಂಗ್ ನ್ಯೂಸ್
25-02-21 02:17 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.25: 9, 10 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಎಲ್ಲರನ್ನೂ ಉತ್ತೀರ್ಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ನಡುವೆ ಎಸ್ಎಸ್ಎಲ್ ಸಿ ಮತ್ತು ಪ್ಲಸ್ ಒನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಜ್ಞರು ಹೇಳಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ ಪಳನಿಸ್ವಾಮಿ.

ಮೌಲ್ಯ ಮಾಪನ ಹೇಗೆ?
ಇಂಟರ್ನಲ್ ಪರೀಕ್ಷೆಯಲ್ಲಿ ಲಭಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನ ಮಾಡಲಾಗುವುದು. ಬಾಕಿ ಇರುವ ಪರೀಕ್ಷೆಗಳ ಅಂಕವನ್ನು ಎರಡು ಮಾನದಂಡಗಳಿಂದ ನಿರ್ಣಯಿಸಲಾಗುವುದು. ಕಾಲುವಾರ್ಷಿಕ ಮತ್ತು ಅರ್ಧವಾರ್ಷಿಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಶೇಕಡಾ 80 ಅಂಕ ಮತ್ತು ಹಾಜರಾತಿಯನ್ನು ಪರಿಗಣಿಸಿ ಶೇಕಡಾ 20 ಅಂಕಗಳನ್ನು ನೀಡಲಾಗುವುದು. ಈ ಬಗ್ಗೆ ತಮಿಳುನಾಡು ಶಿಕ್ಷಣ ಇಲಾಖೆ ಶಾಲೆಗಳಿಗೆ ಇನ್ನೂ ಸುತ್ತೋಲೆ ಕಳುಹಿಸಿಲ್ಲ. ಆದಾಗ್ಯೂ, ತಮಿಳುನಾಡು ಸರ್ಕಾರದ ಪರೀಕ್ಷಾ ನಿರ್ದೇಶನಾಲಯ ಬಿಡುಗಡೆ ಮಾಡಿದ ವೇಳಾಪಟ್ಟಿ ಪ್ರಕಾರ 12ನೇ ತರಗತಿಗೆ ಪರೀಕ್ಷೆ ನಡೆಯಲಿದೆ.
12ನೇ ತರಗತಿಗೆ ಮೇ 3ರಿಂದ ಮೇ 21ರವರೆಗೆ ನಡೆಯಲಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲಿ ನಡೆಯುತ್ತಿದ್ದ ಪರೀಕ್ಷೆ ಕೋವಿಡ್ ಸಾಂಕ್ರಾಮಿಕದಿಂದಾಗಿ ಮುಂದೂಡಿಕೆಯಾಗಿತ್ತು. 2020 ಮಾರ್ಚ್ ತಿಂಗಳಲ್ಲಿ ಕೋವಿಡ್ನಿಂದಾಗಿ ತಮಿಳುನಾಡಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆನಂತರ ಜನವರಿ 19ರಂದು 10 ಮತ್ತು 12ನೇ ತರಗತಿ ಮಕ್ಕಳಿಗೆ ಮಾತ್ರ ತರಗತಿ ಆರಂಭ ಮಾಡಲಾಗಿತ್ತು.
Tamil Nadu Chief Minister Edappadi K Palaniswami on Thursday said that the state government has decided to promote the students of classes 9, 10, and 11 to the next class without any examinations.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm