ಬ್ರೇಕಿಂಗ್ ನ್ಯೂಸ್
31-07-20 02:43 pm Headline Karnataka News Network ದೇಶ - ವಿದೇಶ
ಮಾಸ್ಕೋ, ಜುಲೈ 31: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಅನೇಕ ದೇಶಗಳಲ್ಲಿ ಲಸಿಕೆ ಸಂಶೋಧನೆ ಜೋರಾಗಿ ನಡೆದಿದೆ ಇದರ ಜೊತೆಗೆ ವೈರಾಣು ನಿಯಂತ್ರಣ, ತಡೆಗಟ್ಟುವ ಬಗ್ಗೆ ರಷ್ಯಾದ ಸಂಶೋಧಕರು ಹೊಸ ಅಂಶವನ್ನು ಪ್ರಕಟಿಸಿದ್ದಾರೆ. ನಿರಂತರವಾಗಿ ಹ್ಯಾಂಡ್ ಸ್ಯಾನಿಟೈಜರ್ ಅಥವಾ ಸೋಪಿನಿಂದ ಸ್ವಚ್ಛವಾಗಿ ಕೈ ತೊಳೆಯುವುದರಿಂದ ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸಬಹುದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ರಷ್ಯಾ ವಿಜ್ಞಾನಿಗಳು ಕುದಿಯುವ ನೀರಿನಲ್ಲಿ ಕೊರೊನಾ ಸಾಯಬಲ್ಲದು ಎಂದು ಹೇಳಿದ್ದಾರೆ.
72 ಗಂಟೆಯೊಳಗೆ ನೀರಿನಲ್ಲಿ ಕೊರೊನಾ ವೈರಸ್ ಸಂಪೂರ್ಣವಾಗಿ ನಿರ್ಮೂಲನೆಗೊಳ್ಳುತ್ತದೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ ಎಂದು ಟರ್ಕಿಯ ಅಂಕಾರದ ಸುದ್ದಿ ಸಂಸ್ಥೆ ಪ್ರಕಟಿಸಿದೆ.
ಈ ಹೊಸ ಅಧ್ಯಯನದ ಪ್ರಕಾರ, ಶೇಕಡಾ 90 ರಷ್ಟು ವೈರಸ್ ಕಣಗಳು 24 ಗಂಟೆಗಳಲ್ಲಿ ಸಾಯುತ್ತವೆ. ಶೇಕಡಾ 99.9 ರಷ್ಟು ಕಣಗಳು 72 ಗಂಟೆಗಳಲ್ಲಿ ಸಾಯುತ್ತವೆ. ವೈರಸ್ ನೀರಿನ ತಾಪಮಾನವನ್ನು ನೇರವಾಗಿ ಅವಲಂಬಿಸಿರುತ್ತದೆ. ಕೋಣೆಯ ಸಾಮಾನ್ಯ ತಾಪಮಾನದಲ್ಲಿರುವ ನೀರಿನಲ್ಲಿ ಸಾಯುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ ಎಂದು ವರದಿ ಮಾಡಲಾಗಿದೆ.
ದಿನ ಬಳಕೆ ಸೋಂಕು ನಿವಾರಕಗಳು ಕೂಡಾ ವೈರಸ್ ನಿಯಂತ್ರಿಸಬಹುದು. ಈಥಿಲ್, ಐಸೊ ಪ್ರೊಪೈಲ್ ವುಳ್ಳ ಆಲ್ಕೋಹಾಲ್ ಆಧಾರಿತ ಸೋಂಕು ನಿವಾರಕ, ಸ್ಯಾನಿಟೈಸರ್ ಗಳು ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತವೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ. ರಷ್ಯಾದ ಗಮೆಲೆನಾ ಸಂಶೋಧನಾ ಕೇಂದ್ರದ ಲಸಿಕೆ ಆಗಸ್ಟ್ 12ರಂದು ನೋಂದಣಿಯಾಗಲಿದೆ. ಆದರೆ ಈ ಲಸಿಕೆಯ ವೈಜ್ಞಾನಿಕ ಅಂಶಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಆಗಸ್ಟ್ 3ರಂದು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಸಾಧ್ಯತೆಯಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm