ಬ್ರೇಕಿಂಗ್ ನ್ಯೂಸ್
31-07-20 02:43 pm Headline Karnataka News Network ದೇಶ - ವಿದೇಶ
ಮಾಸ್ಕೋ, ಜುಲೈ 31: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಅನೇಕ ದೇಶಗಳಲ್ಲಿ ಲಸಿಕೆ ಸಂಶೋಧನೆ ಜೋರಾಗಿ ನಡೆದಿದೆ ಇದರ ಜೊತೆಗೆ ವೈರಾಣು ನಿಯಂತ್ರಣ, ತಡೆಗಟ್ಟುವ ಬಗ್ಗೆ ರಷ್ಯಾದ ಸಂಶೋಧಕರು ಹೊಸ ಅಂಶವನ್ನು ಪ್ರಕಟಿಸಿದ್ದಾರೆ. ನಿರಂತರವಾಗಿ ಹ್ಯಾಂಡ್ ಸ್ಯಾನಿಟೈಜರ್ ಅಥವಾ ಸೋಪಿನಿಂದ ಸ್ವಚ್ಛವಾಗಿ ಕೈ ತೊಳೆಯುವುದರಿಂದ ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸಬಹುದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ರಷ್ಯಾ ವಿಜ್ಞಾನಿಗಳು ಕುದಿಯುವ ನೀರಿನಲ್ಲಿ ಕೊರೊನಾ ಸಾಯಬಲ್ಲದು ಎಂದು ಹೇಳಿದ್ದಾರೆ.
72 ಗಂಟೆಯೊಳಗೆ ನೀರಿನಲ್ಲಿ ಕೊರೊನಾ ವೈರಸ್ ಸಂಪೂರ್ಣವಾಗಿ ನಿರ್ಮೂಲನೆಗೊಳ್ಳುತ್ತದೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ ಎಂದು ಟರ್ಕಿಯ ಅಂಕಾರದ ಸುದ್ದಿ ಸಂಸ್ಥೆ ಪ್ರಕಟಿಸಿದೆ.
ಈ ಹೊಸ ಅಧ್ಯಯನದ ಪ್ರಕಾರ, ಶೇಕಡಾ 90 ರಷ್ಟು ವೈರಸ್ ಕಣಗಳು 24 ಗಂಟೆಗಳಲ್ಲಿ ಸಾಯುತ್ತವೆ. ಶೇಕಡಾ 99.9 ರಷ್ಟು ಕಣಗಳು 72 ಗಂಟೆಗಳಲ್ಲಿ ಸಾಯುತ್ತವೆ. ವೈರಸ್ ನೀರಿನ ತಾಪಮಾನವನ್ನು ನೇರವಾಗಿ ಅವಲಂಬಿಸಿರುತ್ತದೆ. ಕೋಣೆಯ ಸಾಮಾನ್ಯ ತಾಪಮಾನದಲ್ಲಿರುವ ನೀರಿನಲ್ಲಿ ಸಾಯುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ ಎಂದು ವರದಿ ಮಾಡಲಾಗಿದೆ.
ದಿನ ಬಳಕೆ ಸೋಂಕು ನಿವಾರಕಗಳು ಕೂಡಾ ವೈರಸ್ ನಿಯಂತ್ರಿಸಬಹುದು. ಈಥಿಲ್, ಐಸೊ ಪ್ರೊಪೈಲ್ ವುಳ್ಳ ಆಲ್ಕೋಹಾಲ್ ಆಧಾರಿತ ಸೋಂಕು ನಿವಾರಕ, ಸ್ಯಾನಿಟೈಸರ್ ಗಳು ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತವೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ. ರಷ್ಯಾದ ಗಮೆಲೆನಾ ಸಂಶೋಧನಾ ಕೇಂದ್ರದ ಲಸಿಕೆ ಆಗಸ್ಟ್ 12ರಂದು ನೋಂದಣಿಯಾಗಲಿದೆ. ಆದರೆ ಈ ಲಸಿಕೆಯ ವೈಜ್ಞಾನಿಕ ಅಂಶಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಆಗಸ್ಟ್ 3ರಂದು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಸಾಧ್ಯತೆಯಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm