ಬ್ರೇಕಿಂಗ್ ನ್ಯೂಸ್
18-08-20 02:21 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್: ಡೊನಾಲ್ಡ್ ಟ್ರಂಪ್ ನಮ್ಮ ದೇಶದ ಅಸಮರ್ಥ ಅಧ್ಯಕ್ಷರಾಗಿದ್ದು, ಇದನ್ನು ತಮ್ಮ ಕಾರ್ಯಗಳ ಮೂಲಕ ಅನೇಕ ಬಾರಿ ಸಾಧಿಸಿ ತೋರಿಸಿದ್ದಾರೆ’ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಪತ್ನಿ ಮಿಶೆಲ್ ಒಬಾಮ ಅವರು ಟ್ರಂಪ್ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರದಿಂದ ಇಲ್ಲಿನ ವಿಸ್ಕಾನ್ಸಿನ್ನಲ್ಲಿ ಆರಂಭವಾದ ನಾಲ್ಕು ದಿನಗಳ ’ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್’ನಲ್ಲಿ ಅವರು ಮಾತನಾಡಿದರು. ಕೋವಿಡ್ 19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಸಮಾವೇಶವನ್ನು ವರ್ಚುವಲ್ ಆಗಿ ಆಯೋಜಿಸಲಾಗಿತ್ತು. ಟ್ರಂಪ್ ನಮ್ಮ ದೇಶಕ್ಕೆ ಸಮರ್ಥವಾದ ಅಧ್ಯಕ್ಷರಾಗಿಲ್ಲ ಎಂಬುದು ನನ್ನ ಪ್ರಾಮಾಣಿಕ ಅನಿಸಿಕೆ. ಈ ದೇಶದ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ’ ಎಂದು ಪ್ರತಿಪಾದಿಸಿದ ಅವರು, ನಾವು ಕಪ್ಪು, ಬಿಳಿ ವರ್ಣೀಯರಿಂದ ವಿಭಜಿಸಲ್ಪಟ್ಟ ರಾಷ್ಟ್ರದಲ್ಲಿ ವಾಸಿಸುತ್ತಿದ್ದೇವೆ.
ನಾನೀಗ ಕಪ್ಪು ಮಹಿಳೆಯಾಗಿ ಮಾತನಾಡುತ್ತಿದ್ದೇನೆ. ನನ್ನ ಮಾತನ್ನು ಹಲವರು ಕೇಳದಿರುವ ಸಾಧ್ಯತೆಯೂ ಇದೆ’ ಎಂದು ಟ್ರಂಪ್ ಆಡಳಿತದ ಕಾರ್ಯವೈಖರಿಯನ್ನು ಮಿಶೆಲ್ ಟೀಕಿಸಿದರು. ಈಗಲೂ ದೇಶದ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ’ ಎಂದು ಎಚ್ಚರಿಸಿರುವ ಅವರು, ಈ ಚುನಾವಣೆ ಮೂಲಕ ನಾವು ವ್ಯವಸ್ಥೆಯನ್ನು ಬದಲಾಯಿಸದಿದ್ದರೆ, ಈಗಿರುವ ಆಡಳಿತ ಹಾಗೆಯೇ ಮುಂದುವರಿಯುತ್ತದೆ. ಈಗಿರುವ ವ್ಯವಸ್ಥೆಯನ್ನು ಕೊನೆಗೊಳಿಸುವ ಭರವಸೆ ಇದ್ದರೆ, ಈ ಚುನಾವಣೆಯಲ್ಲಿ ಜೊಬೈಡೆನ್ ಅವರನ್ನು ಬೆಂಬಲಿಸಬೇಕಿದೆ’ ಎಂದು ಹೇಳಿದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm