ಬ್ರೇಕಿಂಗ್ ನ್ಯೂಸ್
26-02-21 12:20 pm Headline Karnataka News Network ದೇಶ - ವಿದೇಶ
ಮುಂಬೈ,ಫೆ.26: ಸ್ಫೋಟಕ ಒಳಗೊಂಡ ಎಸ್ಯುವಿ ಕಾರ್ ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಕಾಣಿಸಿಕೊಂಡಿದ್ದು, ಆತಂಕ ಹೆಚ್ಚಿಸಿದೆ.
ಪೆಡ್ಡಾರ್ ರಸ್ತೆಯಲ್ಲಿರುವ ಸುಪ್ರಸಿದ್ಧ ಆಂಟಿಲಿಯಾ ಮನೆಯ ಹೊರಗಡೆ ಸ್ಕಾರ್ಪಿಯೋ ಎಸ್ಯುವಿ ಕಾರ್ ಕಾಣಿಸಿಕೊಂಡಿದ್ದು, ಅದರ ಒಳಗಡೆ ಬ್ಯಾಗ್ನಲ್ಲಿ 20 ಜೆಲೆಟಿನ್ ಕಡ್ಡಿ ಪತ್ತೆಯಾಗಿವೆ. ವಾಹನ ನಿಂತಿದ್ದನ್ನು ಗುರುವಾರ ಸಂಜೆ ಅಂಬಾನಿ ಭದ್ರತಾ ಸಿಬ್ಬಂದಿ ಗುರುತಿಸಿದ್ದು, ಬಳಿಕ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮಾಹಿತಿ ದೊರೆಯುತ್ತಿದ್ದಂತೆ ಗ್ಯಾಮದೇವಿ ಠಾಣೆಯ ಹಲವು ಪೊಲೀಸರು ಸ್ಥಳಕ್ಕೆ ಧಾವಿಸಿ ಎಸ್ಯುವಿ ಪರೀಕ್ಷಿಸಿದ್ದಾರೆ. ಬಳಿಕ ಬಾಂಬ್ ಸ್ಕ್ವಾಡ್ನ್ನು ಸಹ ಸ್ಥಳಕ್ಕೆ ಕರೆಸಲಾಗಿದ್ದು, ವಾಹನವನ್ನು ಪರೀಕ್ಷೆ ನಡೆಸಿದ ಬಳಿಕ 20 ಜೆಲೆಟಿನ್ ಕಡ್ಡಿ ಇರುವುದು ಪತ್ತೆಯಾಗಿದೆ. 20 ಜೆಲೆಟಿನ್ ಕಡ್ಡಿ ಪತ್ತೆಯಾಗುತ್ತಿದ್ದಂತೆ ಡಾಗ್ ಸ್ಕ್ವಾಡ್ ಸಹ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು.


ವಾಹನದಲ್ಲಿ 20 ಜೆಲೆಟಿನ್ ಕಡ್ಡಿ ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ. ಕೇವಲ ಜೆಲೆಟಿನ್ ಸ್ಟಿಕ್ಸ್ ಮಾತ್ರ ಪತ್ತೆಯಾಗಿದ್ದು, ಸ್ಫೋಟಕದ ಸೆಂಬಲ್ ಪತ್ತೆಯಾಗಿಲ್ಲ ಎಂದು ಮುಂಬೈ ಪೊಲೀಸ್ ಪಿಆರ್ಒ ಖಚಿತಪಡಿಸಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಸಹ ಈ ಬಗ್ಗೆ ಪ್ರತಿಕ್ರಿಯಿಸಿ, ಮುಖೇಶ್ ಅಂಬಾನಿ ಅವರ ಮನೆ ಬಳಿ ಕಾರ್ ನಲ್ಲಿ ಜೆಲೆಟಿನ್ ಪತ್ತೆಯಾಗಿರುವ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಸ್ಫೋಟಕ ವಸ್ತು ಪತ್ತೆಯಾಗುತ್ತಿದ್ದಂತೆ ಕಮಾಂಡೋಗಳು ಸೇರಿ ಭಾರೀ ಪ್ರಮಾಣದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಭಯೋತ್ಪಾದನೆ ನಿಗ್ರಹ ದಳ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನಿಗೂಢ ವಾಹನದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಪರಿಶೀಲಿಸುತ್ತಿದ್ದಾರೆ.
The Mumbai Police has lodged an FIR after an abandoned vehicle with explosive material was found near Antilia, the south Mumbai residence of Reliance Industries chairman Mukesh Ambani.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm