ಬ್ರೇಕಿಂಗ್ ನ್ಯೂಸ್
01-03-21 12:07 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ.1 : ಮಾಲೀಕನನ್ನು ಕೊಂದ ಹುಂಜವನ್ನು ಪೊಲೀಸರು ಕಸ್ಟಡಿಗೆ ಪಡೆದು ಕೋರ್ಟ್ ಗೆ ಹಾಜರು ಪಡಿಸಲಿರುವ ವಿಚಿತ್ರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ತನುಗುಲ್ಲಾ ಸತೀಶ್ ಎಂದು ಗುರುತಿಸಲಾಗಿದೆ. ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ಎಲ್ಲಮ್ಮ ದೇವಾಲಯದ ಸಮೀಪ ಅಕ್ರಮವಾಗಿ ಹುಂಜಗಳ ಅಂಕವನ್ನು ನಡೆಸಲಾಗಿತ್ತು. ಈ ವೇಳೆ ನಡೆದ ಅವಘಡದಿಂದ ಸತೀಶ್ ಸಾವನ್ನಪ್ಪಿದ್ದನು.
ಹುಂಜ ಅಂಕದಲ್ಲಿ ಕಾದಾಡಿ ಆಯಾಸಗೊಂಡಿತ್ತು. ಈ ವೇಳೆ ಸತೀಶ್ ಹುಂಜವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಆಗ ಹುಂಜದ ಕಾಲಿಗೆ ಕಟ್ಟಿದ್ದ ಚೂರಿ ತೊಡೆಗೆ ತಾಕಿ ಸತೀಶ್ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದನು.
ಈ ಸಂಬಂಧ ಅಂಕವನ್ನು ಆಯೋಜನೆ ಮಾಡಿದ್ದ ಆಯೋಜಕನನ್ನು ವಶಕ್ಕೆ ಪಡೆದಿದ್ದೇವೆ. ಹುಂಜವನ್ನು ಹಗ್ಗದಿಂದ ಠಾಣೆಯಲ್ಲಿ ಕಟ್ಟಿ ಹಾಕಲಾಗಿದೆ. ಅದಕ್ಕೆ ಬೇಕಾದ ಆಹಾರವನ್ನು ನೀಡುತ್ತಿದ್ದೇವೆ. ಹುಂಜವನ್ನು ಕೋರ್ಟ್ ಗೆ ಹಾಜರು ಪಡಿಸುತ್ತೇವೆ ನ್ಯಾಯಾಧೀಶರು ಹೇಳಿದಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
An illegal cockfighting event turned fatal, not just for the cocks, but for a man in Telangana, who bled to death after a knife attached to the leg of his rooster accidentally cut into his groin.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm