ಬ್ರೇಕಿಂಗ್ ನ್ಯೂಸ್
01-03-21 02:22 pm Headline Karnataka News Network ದೇಶ - ವಿದೇಶ
ಲಕ್ನೋ, ಮಾ.1: ಕೋವಿಡ್ ಪ್ರಕರಣ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಮಾ.1ರಿಂದಲೇ ಶಾಲೆ ಆರಂಭಿಸಲು ರಾಜ್ಯ ಸರಕಾರ ಆದೇಶ ಮಾಡಿದೆ.
ಇದರಂತೆ, ಒಂದನೇ ತರಗತಿಯಿಂದಲೇ ತರಗತಿಗಳು ಆರಂಭಗೊಂಡಿವೆ. ನಿರ್ದಿಷ್ಟ ಅಂತರ, ಫೇಸ್ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಅಲ್ಲದೆ, ತರಗತಿಯಲ್ಲಿ 50 ಶೇ. ಮಾತ್ರ ಹಾಜರಾತಿ ಇರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಈ ಬಗ್ಗೆ ಕಳೆದ ಫೆಬ್ರವರಿಯಲ್ಲೇ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿತ್ತು.

ಪೋಷಕರು ಮತ್ತು ಶಿಕ್ಷಕರ ಅಭಿಪ್ರಾಯಗಳನ್ನು ಪಡೆದೇ ಶಾಲೆ ಆರಂಭಿಸಲಾಗುತ್ತಿದೆ. ಬಹುತೇಕ ಪೋಷಕರು ಶಾಲೆ ಆರಂಭಿಸಲು ಸಮ್ಮತಿ ಸೂಚಿಸಿದ್ದರು. ಶಾಲೆಗಳಿಲ್ಲದೆ ವಿದ್ಯಾರ್ಥಿಗಳು ಅಡ್ಡದಾರಿ ಹಿಡಿಯುವ ಹೆದರಿಕೆ ಇದ್ದುದರಿಂದ 50 ಶೇ. ಹಾಜರಾತಿ ಇಟ್ಟುಕೊಂಡು ಒಂದು ವರ್ಷದ ಬಳಿಕ ತರಗತಿ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಗಳಲ್ಲಿ ನೂರು ಶೇ. ಹಾಜರಾತಿ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಜನವರಿ, ಫೆಬ್ರವರಿಯಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸಲಾಗಿತ್ತು. ಈಗ ಪ್ರಾಥಮಿಕ ಶಾಲೆಯನ್ನು ತೆರೆಯುತ್ತಿದ್ದಂತೆ ಮತ್ತೆ ಯಥಾಸ್ಥಿತಿ ಕಂಡುಬಂದಿದೆ.
The Uttar Pradesh government on Friday announced that the schools in the state will reopen for classes from 6th to 8th from February 10, while for students of classes 1st to 5th, the schools will reopen from March 1. On Tuesday, CM Yogi Adityanath had reviewed the COVID-19 unlock system.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm