ಬ್ರೇಕಿಂಗ್ ನ್ಯೂಸ್
01-03-21 08:18 pm Headline Karnataka News Network ದೇಶ - ವಿದೇಶ
ತಮಿಳುನಾಡು, ಮಾ 01: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಿಕ್ಸ್ ಪ್ಯಾಕ್ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಫೋಟೋಗೆ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮತ್ತೆ ಸುದ್ದಿಯಾಗಿದ್ದಾರೆ. ಅದೂ ಫಿಟ್ನೆಸ್ ವಿಚಾರಕ್ಕೆ. ಅವರು ಒಂದೇ ಕೈಯಲ್ಲಿ ಪುಶ್-ಅಪ್ಸ್ ತೆಗೆದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ತಮಿಳುನಾಡು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಹೀಗಾಗಿ, ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಅವರು ತಮಿಳುನಾಡಿನ ತಿರುನಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನ ವಿದ್ಯಾರ್ಥಿ ಮತ್ತು ಶಿಕ್ಷಕರ ಜತೆ ಸಂವಾದ ನಡೆಸಿದ್ದಾರೆ. ಈ ವೇಳೆ 10 ನೇ ತರಗಿ ವಿದ್ಯಾರ್ಥಿಯೋರ್ವ ಪುಶ್-ಅಪ್ಸ್ ಚಾಲೆಂಜ್ ಹಾಕಿದ್ದಾರೆ. ಇದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.
ಜನರ ಮಧ್ಯೆಯೇ ರಾಹುಲ್ ಗಾಂಧಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಪುಶ್-ಅಪ್ ನಡೆಸಿದ್ದಾರೆ. ವಿದ್ಯಾರ್ಥಿ ತೆಗೆದಷ್ಟು ಡಿಪ್ಸ್ ತೆಗೆಯೋಕೆ ರಾಹುಲ್ ಗಾಂಧಿ ಬಳಿ ಸಾಧ್ಯವಾಗಿಲ್ಲ. ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಒಂದೇ ಕೈ ಮೂಲಕ ಪುಶ್-ಅಪ್ಸ್ ತೆಗೆದು ಅಚ್ಚರಿ ಮೂಡಿಸಿದ್ದಾರೆ. ಎರಡೂ ಕೈಯಲ್ಲಾದರೆ ಡಿಪ್ಸ್ ತೆಗೆಯೋದು ಸುಲಭ. ಆದರೆ, ಒಂದೇ ಕೈಯಲ್ಲಿ ಡಿಪ್ಸ್ ತೆಗೆಯುವುದು ಕಷ್ಟ.
ಏನಿದು ಸಿಕ್ಸ್ ಪ್ಯಾಕ್ ಸಮಾಚಾರ?
ಇತ್ತೀಚೆಗೆ ರಾಹುಲ್ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದು, ಫಿಟ್ನೆಸ್ ಟಿಪ್ಸ್ ಕೇಳಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್ಡೌನ್ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್ಗಳು ಬಂದ್ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್ ಗಾಂಧಿ ಜಿಮ್ ಬಿಟ್ಟಿಲ್ಲ ಎನ್ನುವುದು ಈ ಫೋಟೋ ಮೂಲಕ ಸಾಬೀತಾಗಿತ್ತು.
#WATCH: Congress leader Rahul Gandhi doing push-ups and 'Aikido' with students of St. Joseph's Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
Congress leader Rahul Gandhi, in Tamil Nadu ahead of the state elections, is trying to connect with locals with his fierce poll speeches, one-on-one interactions and also an apparent demonstration of his physical strength.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm