ಬ್ರೇಕಿಂಗ್ ನ್ಯೂಸ್
01-03-21 08:18 pm Headline Karnataka News Network ದೇಶ - ವಿದೇಶ
ತಮಿಳುನಾಡು, ಮಾ 01: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಿಕ್ಸ್ ಪ್ಯಾಕ್ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಫೋಟೋಗೆ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮತ್ತೆ ಸುದ್ದಿಯಾಗಿದ್ದಾರೆ. ಅದೂ ಫಿಟ್ನೆಸ್ ವಿಚಾರಕ್ಕೆ. ಅವರು ಒಂದೇ ಕೈಯಲ್ಲಿ ಪುಶ್-ಅಪ್ಸ್ ತೆಗೆದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ತಮಿಳುನಾಡು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಹೀಗಾಗಿ, ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಅವರು ತಮಿಳುನಾಡಿನ ತಿರುನಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನ ವಿದ್ಯಾರ್ಥಿ ಮತ್ತು ಶಿಕ್ಷಕರ ಜತೆ ಸಂವಾದ ನಡೆಸಿದ್ದಾರೆ. ಈ ವೇಳೆ 10 ನೇ ತರಗಿ ವಿದ್ಯಾರ್ಥಿಯೋರ್ವ ಪುಶ್-ಅಪ್ಸ್ ಚಾಲೆಂಜ್ ಹಾಕಿದ್ದಾರೆ. ಇದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.

ಜನರ ಮಧ್ಯೆಯೇ ರಾಹುಲ್ ಗಾಂಧಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಪುಶ್-ಅಪ್ ನಡೆಸಿದ್ದಾರೆ. ವಿದ್ಯಾರ್ಥಿ ತೆಗೆದಷ್ಟು ಡಿಪ್ಸ್ ತೆಗೆಯೋಕೆ ರಾಹುಲ್ ಗಾಂಧಿ ಬಳಿ ಸಾಧ್ಯವಾಗಿಲ್ಲ. ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಒಂದೇ ಕೈ ಮೂಲಕ ಪುಶ್-ಅಪ್ಸ್ ತೆಗೆದು ಅಚ್ಚರಿ ಮೂಡಿಸಿದ್ದಾರೆ. ಎರಡೂ ಕೈಯಲ್ಲಾದರೆ ಡಿಪ್ಸ್ ತೆಗೆಯೋದು ಸುಲಭ. ಆದರೆ, ಒಂದೇ ಕೈಯಲ್ಲಿ ಡಿಪ್ಸ್ ತೆಗೆಯುವುದು ಕಷ್ಟ.
ಏನಿದು ಸಿಕ್ಸ್ ಪ್ಯಾಕ್ ಸಮಾಚಾರ?
ಇತ್ತೀಚೆಗೆ ರಾಹುಲ್ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದು, ಫಿಟ್ನೆಸ್ ಟಿಪ್ಸ್ ಕೇಳಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್ಡೌನ್ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್ಗಳು ಬಂದ್ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್ ಗಾಂಧಿ ಜಿಮ್ ಬಿಟ್ಟಿಲ್ಲ ಎನ್ನುವುದು ಈ ಫೋಟೋ ಮೂಲಕ ಸಾಬೀತಾಗಿತ್ತು.
#WATCH: Congress leader Rahul Gandhi doing push-ups and 'Aikido' with students of St. Joseph's Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
Congress leader Rahul Gandhi, in Tamil Nadu ahead of the state elections, is trying to connect with locals with his fierce poll speeches, one-on-one interactions and also an apparent demonstration of his physical strength.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm