ಬ್ರೇಕಿಂಗ್ ನ್ಯೂಸ್
19-08-20 03:04 pm Headline Karnataka News Network ದೇಶ - ವಿದೇಶ
ಮಾಲಿ, ಆ.19: ಮಾಲಿಯಲ್ಲಿ ಬುಧವಾರ ಕ್ಷಿಪ್ರ ಕ್ರಾಂತಿ ನಡೆದು ಬಂಡುಕೋರ ಪಡೆಗಳು ಅಧ್ಯಕ್ಷರನ್ನು ಸೆರೆ ಹಿಡಿದಿವೆ. ಇದರ ಬೆನ್ನಲ್ಲೇ ದೇಶದಲ್ಲಿ ರಕ್ತಪಾತ ತಪ್ಪಿಸುವ ಸಲುವಾಗಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಇಬ್ರಾಹೀಂ ಬೌಬಕ್ಕರ್ ಕೀತಾ ಪ್ರಕಟಿಸಿದ್ದಾರೆ.
ಬಂಡುಕೋರ ಸೈನಿಕರು ಅಧ್ಯಕ್ಷ ಕೀತಾ ಹಾಗೂ ಪ್ರಧಾನಿ ಬೌಬೌ ಸಿಸ್ಸೆ ಅವರನ್ನು ಮಂಗಳವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. ಈ ಮೂಲಕ ಪಶ್ಚಿಮ ಆಫ್ರಿಕಾ ದೇಶದಲ್ಲಿ ಒಂದು ತಿಂಗಳ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. ಬಂಡುಕೋರ ಸೈನಿಕರು ಸೆರೆ ಹಿಡಿದ ಇಬ್ಬರು ಮುಖಂಡರನ್ನು ರಾಜಧಾನಿ ಬಮಾಕೋ ಬಳಿಯ ಕಾತಿ ನಗರದಲ್ಲಿರುವ ಸೇನಾ ನೆಲೆಗೆ ಒಯ್ಯಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಬಂಡುಕೋರರು ಸೇನಾ ನೆಲೆಯನ್ನು ಮಂಗಳವಾರ ವಶಪಡಿಸಿಕೊಂಡಿದ್ದರು.
ಅಧ್ಯಕ್ಷರ ಬಂಧನವನ್ನು ಸಂಭ್ರಮಿಸಿದ ಜನರು ನಗರದ ಕೇಂದ್ರಭಾಗದಲ್ಲಿ ಜಮಾಯಿಸಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದರು. ಇದಕ್ಕೂ ಮುನ್ನ ಬಂಡುಕೋರ ಸೈನಿಕರು 75 ವರ್ಷ ವಯಸ್ಸಿನ ಕೀತಾ ಅವರನ್ನು ಅಧಿಕೃತ ಬಂಗಲೆಯಿಂದ ಬಂಧಿಸಿದ್ದರು.
ಸಮಾಧಾನಚಿತ್ತದಿಂದ ಇದ್ದಂತೆ ಕಂಡುಬಂದ ಕೀತಾ ಮಂಗಳವಾರ ಮಧ್ಯರಾತ್ರಿ ಸರ್ಕಾರಿ ಟೆಲಿವಿಷನ್ ಮುಂದೆ ಹಾಜರಾಗಿ ಸರ್ಕಾರ ಹಾಗೂ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜಿಸಿರುವುದನ್ನು ಪ್ರಕಟಿಸಿದರು. ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡದೇ ಅನ್ಯ ಮಾರ್ಗವಿಲ್ಲ ಎಂದು ಘೋಷಿಸಿದರು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm