ಬ್ರೇಕಿಂಗ್ ನ್ಯೂಸ್
03-03-21 11:19 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.3: ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನಲ್ಲಿ ಸಂಚಲನ ಎಬ್ಬಿಸಿದ್ದ ಶಶಿಕಲಾ ನಟರಾಜನ್ ಸಕ್ರಿಯ ರಾಜಕೀಯದಿಂದ ದಿಢೀರ್ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನ ಸೋಲಿಸಿ ಎಐಎಡಿಎಂಕೆ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಮ್ಮ ಜಯಲಲಿತಾ ಅವರ ಸುವರ್ಣ ಆಡಳಿತಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ನಾನು ಎಂದೂ ಸಹ ಯಾವುದೇ ಅಧಿಕಾರ ಸ್ಥಾನದ ಹಿಂದೆ ಬಿದ್ದಿಲ್ಲ. ಜಯಲಲಿತಾ ಬದುಕಿದ್ದಾಗಲೂ ಅಧಿಕಾರದ ಆಸೆ ಪಟ್ಟಿರಲಿಲ್ಲ. ಅವರು ಇಲ್ಲದಾಗಲೂ ಅಧಿಕಾರಕ್ಕಾಗಿ ಆಸೆ ಪಡುವುದಿಲ್ಲ. ಆದರೆ, ನಾನು ರಾಜಕೀಯ ತೊರೆಯುತ್ತಿದ್ದೇನೆ. ನಮ್ಮ ಪಕ್ಷ ಗೆದ್ದು ಜಯಲಲಿತಾ ಅವರ ಪರಂಪರೆಯನ್ನ ಮುಂದುವರೆಸಲಿ ಎಂದು ಇದೇ ವೇಳೆ ತಮ್ಮ ಪ್ರಕಟಣೆಯಲ್ಲಿ ಎಐಎಡಿಎಂಕೆಗೆ ಹಾರೈಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇತ್ತೀಚೆಗಷ್ಟೇ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಊರಿಗೆ ವಾಪಸ್ಸಾಗಿದ್ದರು. ಶಶಿಕಲಾ ಬಿಡುಗಡೆಯಿಂದಾಗಿ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Expelled AIADMK leader V K Sasikala on Wednesday stated that she is quitting public life while asking the AIADMK cadre to stand united and ensure DMK is defeated in forthcoming Assembly elections.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm