ಬ್ರೇಕಿಂಗ್ ನ್ಯೂಸ್
03-03-21 11:19 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.3: ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನಲ್ಲಿ ಸಂಚಲನ ಎಬ್ಬಿಸಿದ್ದ ಶಶಿಕಲಾ ನಟರಾಜನ್ ಸಕ್ರಿಯ ರಾಜಕೀಯದಿಂದ ದಿಢೀರ್ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನ ಸೋಲಿಸಿ ಎಐಎಡಿಎಂಕೆ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಮ್ಮ ಜಯಲಲಿತಾ ಅವರ ಸುವರ್ಣ ಆಡಳಿತಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ನಾನು ಎಂದೂ ಸಹ ಯಾವುದೇ ಅಧಿಕಾರ ಸ್ಥಾನದ ಹಿಂದೆ ಬಿದ್ದಿಲ್ಲ. ಜಯಲಲಿತಾ ಬದುಕಿದ್ದಾಗಲೂ ಅಧಿಕಾರದ ಆಸೆ ಪಟ್ಟಿರಲಿಲ್ಲ. ಅವರು ಇಲ್ಲದಾಗಲೂ ಅಧಿಕಾರಕ್ಕಾಗಿ ಆಸೆ ಪಡುವುದಿಲ್ಲ. ಆದರೆ, ನಾನು ರಾಜಕೀಯ ತೊರೆಯುತ್ತಿದ್ದೇನೆ. ನಮ್ಮ ಪಕ್ಷ ಗೆದ್ದು ಜಯಲಲಿತಾ ಅವರ ಪರಂಪರೆಯನ್ನ ಮುಂದುವರೆಸಲಿ ಎಂದು ಇದೇ ವೇಳೆ ತಮ್ಮ ಪ್ರಕಟಣೆಯಲ್ಲಿ ಎಐಎಡಿಎಂಕೆಗೆ ಹಾರೈಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇತ್ತೀಚೆಗಷ್ಟೇ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಊರಿಗೆ ವಾಪಸ್ಸಾಗಿದ್ದರು. ಶಶಿಕಲಾ ಬಿಡುಗಡೆಯಿಂದಾಗಿ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Expelled AIADMK leader V K Sasikala on Wednesday stated that she is quitting public life while asking the AIADMK cadre to stand united and ensure DMK is defeated in forthcoming Assembly elections.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm