ಬ್ರೇಕಿಂಗ್ ನ್ಯೂಸ್
19-08-20 03:46 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 19: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿ ಮಾಡಿರುವ ಶಿವಸೇನೆ ನಾಯಕ ಅರವಿಂದ ಸಾವಂತ್ ಅವರು, ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಾಮಾಜದಲ್ಲಿ ಒಡಕುಂಟು ಮಾಡುವಂತಹ ಸುದ್ದಿಯು ಅರ್ನಬ್ ಗೋಸ್ವಾಮಿಯವರು ಸುದ್ದಿ ವಾಹಿನಿಯಲ್ಲಿ ಪ್ರಕಟಗೊಂಡಿದೆ. ಸುದ್ದಿಯಲ್ಲಿ ಮುಖ್ಯಮಂತ್ರಿಗಳನ್ನು ಅವಹೇಳನ ಮಾಡಲಾಗಿದೆ. ದಾಖಲೆಗಳಿಲ್ಲದೆಯೇ ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲಾಗಿದೆ. ಸುದ್ದಿ ಮಾಧ್ಯಮವು ಪತ್ರಿಕಾ ಮಂಡಳಿ ಕಾಯ್ದೆ ಸೆಕ್ಷನ್ 25 ಮತ್ತು 35ನ್ನು ಉಲ್ಲಂಘನೆ ಮಾಡಿದೆ ಎಂದು ತಿಳಿಸಿದ್ದಾರೆ.
माननीय नामदार श्री. @AnilDeshmukhNCP जी, गृहमंत्री, महाराष्ट्र राज्य यांची भेट घेऊन @republic इंग्रजी आणि @Republic_Bharat या हिंदी वाहिनीचे मुख्य संपादक श्री. अर्णब गोस्वामी यांच्यावर तातडीने कायदेशीर कारवाई करण्याची मागणी केली. @OfficeofUT @AUThackeray pic.twitter.com/WsHT5a1fcq
— Arvind Sawant (@AGSawant) August 18, 2020
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am