ಬ್ರೇಕಿಂಗ್ ನ್ಯೂಸ್
19-08-20 03:46 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 19: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿ ಮಾಡಿರುವ ಶಿವಸೇನೆ ನಾಯಕ ಅರವಿಂದ ಸಾವಂತ್ ಅವರು, ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಾಮಾಜದಲ್ಲಿ ಒಡಕುಂಟು ಮಾಡುವಂತಹ ಸುದ್ದಿಯು ಅರ್ನಬ್ ಗೋಸ್ವಾಮಿಯವರು ಸುದ್ದಿ ವಾಹಿನಿಯಲ್ಲಿ ಪ್ರಕಟಗೊಂಡಿದೆ. ಸುದ್ದಿಯಲ್ಲಿ ಮುಖ್ಯಮಂತ್ರಿಗಳನ್ನು ಅವಹೇಳನ ಮಾಡಲಾಗಿದೆ. ದಾಖಲೆಗಳಿಲ್ಲದೆಯೇ ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲಾಗಿದೆ. ಸುದ್ದಿ ಮಾಧ್ಯಮವು ಪತ್ರಿಕಾ ಮಂಡಳಿ ಕಾಯ್ದೆ ಸೆಕ್ಷನ್ 25 ಮತ್ತು 35ನ್ನು ಉಲ್ಲಂಘನೆ ಮಾಡಿದೆ ಎಂದು ತಿಳಿಸಿದ್ದಾರೆ.
माननीय नामदार श्री. @AnilDeshmukhNCP जी, गृहमंत्री, महाराष्ट्र राज्य यांची भेट घेऊन @republic इंग्रजी आणि @Republic_Bharat या हिंदी वाहिनीचे मुख्य संपादक श्री. अर्णब गोस्वामी यांच्यावर तातडीने कायदेशीर कारवाई करण्याची मागणी केली. @OfficeofUT @AUThackeray pic.twitter.com/WsHT5a1fcq
— Arvind Sawant (@AGSawant) August 18, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm