ಬ್ರೇಕಿಂಗ್ ನ್ಯೂಸ್
19-08-20 05:30 pm Headline Karnataka News Network ದೇಶ - ವಿದೇಶ
ವೈಟ್ಹೌಸ್: ಟ್ರಂಪ್ ಫೇಸ್ಬುಕ್ ಸಂಸ್ಥೆಯ ಮಾನದಂಡಗಳನ್ನು ಮುರಿದರೆ ಅಂತಹ ಹೇಳಿಕೆಗಳನ್ನು ತಾಣದಿಂದ ತೆಗೆದುಹಾಕಲಾಗುತ್ತದೆ ಎಂದು ಫೇಸ್ಬುಕ್ ಡೊನಾಲ್ಡ್ ಟ್ರಂಪ್ಗೆ ನೇರ ಎಚ್ಚರಿಕೆ ನೀಡಿದ.
ಅಧ್ಯಕ್ಷರು ದ್ವೇಷದ ಭಾಷಣ ಅಥವಾ ಕೋವಿಡ್ ಬಗ್ಗೆ ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡಿದರೆ ಅದನ್ನು ಮುಳಾಜಿಲ್ಲದೇ ಅಳಿಸಲಾಗುತ್ತದೆ ಎಂದು ಹೇಳಿದೆ.
2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಫೇಸ್ಬುಕ್ನಲ್ಲಿ ಈ ಕುರಿತಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಚುನಾವಣೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಫೇಸುºಕ್ ಈಗ ಕಠಿನಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಚುನಾವಣೆ ಕುರಿತಂತೆ ಸಾರ್ವಜನಿಕರಲ್ಲಿನ ಗೊಂದಲಗಳನ್ನು ಕಡಿಮೆ ಮಾಡಲು ಫೇಸ್ಬುಕ್ ಕಳೆದ ವಾರ “ಮತದಾನ ಮಾಹಿತಿ ಕೇಂದ್ರಗಳನ್ನು’ ಪ್ರಾರಂಭಿಸಿತ್ತು. ಇದು ಅಮೆರಿಕಾದ ಜನರಿಗೆ ಮತದಾನದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುತ್ತದೆ. ಕಂಪನಿಯ ಪ್ರಕಾರ ಈ ಕೇಂದ್ರಗಳು ಫೇಸ್ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಇರುತ್ತವೆ.
ತನ್ನಲ್ಲಿನ ಅವಕಾಶವನ್ನು ಬಳಸಿಕೊಂಡು ರಾಜಕೀಯ ವ್ಯಕ್ತಿಗಳ ದ್ವೇಷದ ಮಾತು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಪ್ರಾರಂಭಿಸಿದೆ. ಚುನಾವಣೆಯಲ್ಲಿ ಯಾವುದೇ ಪರ ಅಥವ ವಿರೋಧಗಳನ್ನು ಬೆಂಬಲಿಸದೇ ನಿಪಕ್ಷಪಾತವಾಗಿ ಇರಲು ಕೆಲವು ಅತ್ಯಾಧುನಿಕ ವ್ಯವಸ್ಥೆಗಳನ್ನು ರಚಿಸಿದೆ.
ಇದೇ ಕಾರಣಕ್ಕೆ ಸದ್ಯ ಫೇಸ್ಬುಕ್ ಭಾರತದಲ್ಲಿ ವಿವಾದದಲ್ಲಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಇದಕ್ಕೆ ಫೇಸ್ಬುಕ್ ಸ್ಪಷ್ಟನೆಯನ್ನು ನೀಡಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm