ಬ್ರೇಕಿಂಗ್ ನ್ಯೂಸ್
09-03-21 11:27 pm Headline Karnataka News Network ದೇಶ - ವಿದೇಶ
ಧರ್ಮಸ್ಥಳ, ಮಾ.9: ಧರ್ಮಸ್ಥಳ ಮಂಜುನಾಥ ಕ್ಷೇತ್ರದ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಮುಂಬೈ ಮೂಲದ ಭಕ್ತರು ಎರಡು ಡಬಲ್ ಡೆಕ್ಕರ್ ಬಸ್ಗಳನ್ನು ದೇಣಿಗೆ ಕೊಟ್ಟಿದ್ದಾರೆ.
ಮುಂಬೈನಲ್ಲಿನ ಭಕ್ತರು ಸೇರಿ ಹಳೆಯಕಾಲದ ಡಬಲ್ ಡೆಕ್ಕರ್ ಬಸ್ ಖರೀದಿಸಿ ಧರ್ಮಸ್ಥಳಕ್ಕೆ ನೀಡಿದ್ದಾರೆ. ಬಸ್ ಧರ್ಮಸ್ಥಳ ತಲುಪಿದೆ.

ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ತರಿಸಿ ಕೊಟ್ಟಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇಣಿಗೆ ಕೊಟ್ಟ ಭಕ್ತರಿಗೆ ಮತ್ತು ಸಾಗಾಟ ಮಾಡಿದ ಸಂಸ್ಥೆಯವರಿಗೆ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.
Two double-decker buses of Mumbai now reach Dharmasthala Manjusha museum with the help of VRL logistics free service.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm