ಬ್ರೇಕಿಂಗ್ ನ್ಯೂಸ್
10-03-21 10:19 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.10: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಧರಣಿ ನಾಲ್ಕು ತಿಂಗಳು ಪೂರೈಸುವ ಹೊತ್ತಲ್ಲೇ ಭಾರತ್ ಬಂದ್ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.26ರಂದು ಒಂದು ದಿನ ದೇಶವ್ಯಾಪಿ ಬಂದ್ ನಡೆಸಲು ಕರೆ ನೀಡಿವೆ.
ಮಾ.26ರಂದು ಸಂಪೂರ್ಣ ಭಾರತ ಬಂದ್ ನಡೆಸಲಿದ್ದೇವೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಅದೇ ನಾಲ್ಕು ತಿಂಗಳು ಪೂರೈಸಲಿದೆ. ಅದು ದೇಶವ್ಯಾಪಿ ಶಾಂತಿಯುತವಾಗಿ ಪ್ರತಿಭಟನೆ, ಬಂದ್ ನಡೆಸಲಿದ್ದೇವೆ ಎಂದು ರೈತ ಮುಖಂಡ ಬೂಟಾ ಸಿಂಗ್ ದೆಹಲಿಯ ಸಿಂಘು ಗಡಿಯಲ್ಲಿ ಹೇಳಿದ್ದಾರೆ.

ಮಾ.15ರಂದು ಪೆಟ್ರೋಲ್ ಬೆಲೆಯೇರಿಕೆ ಮತ್ತು ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಯನ್ನು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿದ್ದು, ಅಂದಿನ ಧರಣಿಗೆ ರೈತ ಸಂಘಟನೆಗಳೂ ಬೆಂಬಲ ಘೋಷಿಸಿವೆ. ಮಾ.19ರಂದು ರೈತರು ಮಂಡಿ ಬಚಾವೋ, ಖೇತಿ ಬಚಾವೋ ದಿನ ಆಚರಿಸಲಿದ್ದಾರೆ. ಆಬಳಿಕ 28ರಂದು ರಾಜಗುರು, ಸುಖದೇವ್, ಭಗತ್ ಸಿಂಗ್ ಸ್ಮರಣೆಯಲ್ಲಿ ಹುತಾತ್ಮ ದಿನ ಆಚರಿಸಲಿದ್ದೇವೆ. ರೈತ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ಹೋಲಿ ಕಾ ದಹನ್ ಕಾರ್ಯಕ್ರಮವನ್ನೂ ಮಾಡಲಿದ್ದೇವೆ ಎಂದು ಬೂಟಾಸಿಂಗ್ ತಿಳಿಸಿದ್ದಾರೆ.
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಗಡಿಭಾಗ ಮತ್ತು ದೆಹಲಿಯ ಗಡಿಭಾಗದಲ್ಲಿ ಕಳೆದ ಮೂರು ತಿಂಗಳಿಂದ ರೈತರು ನಿರಂತರವಾಗಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.
The farmers protesting against the Centre's farm laws have called an all-India strike on March 26. A joint convention will be organised with trade unions and other mass organisations for planning the Bharat Bandh, the Samyukta Kisan Morcha, an umbrella body to farmer unions, has said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm