ಬ್ರೇಕಿಂಗ್ ನ್ಯೂಸ್
10-03-21 10:19 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.10: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಧರಣಿ ನಾಲ್ಕು ತಿಂಗಳು ಪೂರೈಸುವ ಹೊತ್ತಲ್ಲೇ ಭಾರತ್ ಬಂದ್ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.26ರಂದು ಒಂದು ದಿನ ದೇಶವ್ಯಾಪಿ ಬಂದ್ ನಡೆಸಲು ಕರೆ ನೀಡಿವೆ.
ಮಾ.26ರಂದು ಸಂಪೂರ್ಣ ಭಾರತ ಬಂದ್ ನಡೆಸಲಿದ್ದೇವೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಅದೇ ನಾಲ್ಕು ತಿಂಗಳು ಪೂರೈಸಲಿದೆ. ಅದು ದೇಶವ್ಯಾಪಿ ಶಾಂತಿಯುತವಾಗಿ ಪ್ರತಿಭಟನೆ, ಬಂದ್ ನಡೆಸಲಿದ್ದೇವೆ ಎಂದು ರೈತ ಮುಖಂಡ ಬೂಟಾ ಸಿಂಗ್ ದೆಹಲಿಯ ಸಿಂಘು ಗಡಿಯಲ್ಲಿ ಹೇಳಿದ್ದಾರೆ.
ಮಾ.15ರಂದು ಪೆಟ್ರೋಲ್ ಬೆಲೆಯೇರಿಕೆ ಮತ್ತು ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಯನ್ನು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿದ್ದು, ಅಂದಿನ ಧರಣಿಗೆ ರೈತ ಸಂಘಟನೆಗಳೂ ಬೆಂಬಲ ಘೋಷಿಸಿವೆ. ಮಾ.19ರಂದು ರೈತರು ಮಂಡಿ ಬಚಾವೋ, ಖೇತಿ ಬಚಾವೋ ದಿನ ಆಚರಿಸಲಿದ್ದಾರೆ. ಆಬಳಿಕ 28ರಂದು ರಾಜಗುರು, ಸುಖದೇವ್, ಭಗತ್ ಸಿಂಗ್ ಸ್ಮರಣೆಯಲ್ಲಿ ಹುತಾತ್ಮ ದಿನ ಆಚರಿಸಲಿದ್ದೇವೆ. ರೈತ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ಹೋಲಿ ಕಾ ದಹನ್ ಕಾರ್ಯಕ್ರಮವನ್ನೂ ಮಾಡಲಿದ್ದೇವೆ ಎಂದು ಬೂಟಾಸಿಂಗ್ ತಿಳಿಸಿದ್ದಾರೆ.
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಗಡಿಭಾಗ ಮತ್ತು ದೆಹಲಿಯ ಗಡಿಭಾಗದಲ್ಲಿ ಕಳೆದ ಮೂರು ತಿಂಗಳಿಂದ ರೈತರು ನಿರಂತರವಾಗಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.
The farmers protesting against the Centre's farm laws have called an all-India strike on March 26. A joint convention will be organised with trade unions and other mass organisations for planning the Bharat Bandh, the Samyukta Kisan Morcha, an umbrella body to farmer unions, has said.
22-03-25 12:28 pm
Bangalore Correspondent
Koppal, Sslc Exams, Mother death: SSLC ಪರೀಕ್ಷ...
21-03-25 10:41 pm
Sameer MD Video Delete Sowjanya, YouTube: ಸೌಜ...
21-03-25 10:35 pm
DK Shivakumar, BJP Muniratna, Honeytrap Case:...
21-03-25 09:21 pm
Karnataka Bandh News Live: ಕರ್ನಾಟಕ ಬಂದ್ ಕರೆ...
21-03-25 08:06 pm
21-03-25 04:46 pm
HK News Desk
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
22-03-25 06:48 pm
Mangalore Correspondent
Mangalore, BJP protest, MLC Bharathi Shetty,...
22-03-25 05:45 pm
Sullia, Mangalore, Rabies death: ನಾಯಿ ಮರಿ ಕಚ್...
22-03-25 03:15 pm
Belthangady, Baby News, Mangalore: ಬೆಳ್ತಂಗಡಿ...
22-03-25 01:07 pm
Puttur, Mla Ashok Rai, BJP MLA, Mangalore: ಐದ...
20-03-25 02:05 pm
21-03-25 12:44 pm
Bangalore Correspondent
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm