ಬ್ರೇಕಿಂಗ್ ನ್ಯೂಸ್
10-03-21 10:19 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.10: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಧರಣಿ ನಾಲ್ಕು ತಿಂಗಳು ಪೂರೈಸುವ ಹೊತ್ತಲ್ಲೇ ಭಾರತ್ ಬಂದ್ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.26ರಂದು ಒಂದು ದಿನ ದೇಶವ್ಯಾಪಿ ಬಂದ್ ನಡೆಸಲು ಕರೆ ನೀಡಿವೆ.
ಮಾ.26ರಂದು ಸಂಪೂರ್ಣ ಭಾರತ ಬಂದ್ ನಡೆಸಲಿದ್ದೇವೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಅದೇ ನಾಲ್ಕು ತಿಂಗಳು ಪೂರೈಸಲಿದೆ. ಅದು ದೇಶವ್ಯಾಪಿ ಶಾಂತಿಯುತವಾಗಿ ಪ್ರತಿಭಟನೆ, ಬಂದ್ ನಡೆಸಲಿದ್ದೇವೆ ಎಂದು ರೈತ ಮುಖಂಡ ಬೂಟಾ ಸಿಂಗ್ ದೆಹಲಿಯ ಸಿಂಘು ಗಡಿಯಲ್ಲಿ ಹೇಳಿದ್ದಾರೆ.

ಮಾ.15ರಂದು ಪೆಟ್ರೋಲ್ ಬೆಲೆಯೇರಿಕೆ ಮತ್ತು ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಯನ್ನು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿದ್ದು, ಅಂದಿನ ಧರಣಿಗೆ ರೈತ ಸಂಘಟನೆಗಳೂ ಬೆಂಬಲ ಘೋಷಿಸಿವೆ. ಮಾ.19ರಂದು ರೈತರು ಮಂಡಿ ಬಚಾವೋ, ಖೇತಿ ಬಚಾವೋ ದಿನ ಆಚರಿಸಲಿದ್ದಾರೆ. ಆಬಳಿಕ 28ರಂದು ರಾಜಗುರು, ಸುಖದೇವ್, ಭಗತ್ ಸಿಂಗ್ ಸ್ಮರಣೆಯಲ್ಲಿ ಹುತಾತ್ಮ ದಿನ ಆಚರಿಸಲಿದ್ದೇವೆ. ರೈತ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ಹೋಲಿ ಕಾ ದಹನ್ ಕಾರ್ಯಕ್ರಮವನ್ನೂ ಮಾಡಲಿದ್ದೇವೆ ಎಂದು ಬೂಟಾಸಿಂಗ್ ತಿಳಿಸಿದ್ದಾರೆ.
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಗಡಿಭಾಗ ಮತ್ತು ದೆಹಲಿಯ ಗಡಿಭಾಗದಲ್ಲಿ ಕಳೆದ ಮೂರು ತಿಂಗಳಿಂದ ರೈತರು ನಿರಂತರವಾಗಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.
The farmers protesting against the Centre's farm laws have called an all-India strike on March 26. A joint convention will be organised with trade unions and other mass organisations for planning the Bharat Bandh, the Samyukta Kisan Morcha, an umbrella body to farmer unions, has said.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm