ಬ್ರೇಕಿಂಗ್ ನ್ಯೂಸ್
13-03-21 05:25 pm Headline Karnataka News Network ದೇಶ - ವಿದೇಶ
ದೆಹಲಿ, ಮಾ.13 : ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್ಪ್ರೆಸ್ ರೈಲಿನ C5 ಕೋಚ್ನಲ್ಲಿ ಅಚಾನಕ್ಕಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಚ್ನಲ್ಲಿದ್ದ ಎಲ್ಲಾ 35 ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಬೆಂಕಿ ಅವಘಡ ಸಂಭವಿಸಿದ ಕೋಚ್ನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಹೆಚ್ಚಿನ ಅಪಾಯ ಸಂಭವಿಸದಂತೆ ತಡೆದಿದ್ದಾರೆ.

ಡೆಹ್ರಾಡೂನ್ ದೆಹಲಿ ಶತಾಬ್ಧಿ ಎಕ್ಸ್ಪ್ರೆಸ್ ರೈಲಿನ C5 ಕೋಚ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಡೆಹ್ರಾಡೂನ್ ದೆಹಲಿ ಮಾರ್ಗಮಧ್ಯದ ಕಾನ್ಸ್ರೋ ಪ್ರದೇಶದ ಸಮೀಪ ಈ ಘಟನೆ ನಡೆದಿದ್ದು ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ.

ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು,ಬೆಂಕಿ ಅವಘಡ ಸಂಭವಿಸಿದ ಕೋಚ್ನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಹೆಚ್ಚಿನ ಅಪಾಯ ಸಂಭವಿಸದಂತೆ ತಡೆದಿದ್ದಾರೆ. ಯಾರಿಗೂ ಗಾಯ ಅಥವಾ ಕೊಂಚವೂ ಹಾನಿ ಉಂಟಾಗಿಲ್ಲ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ಅಧಿಕೃತ ಹೇಳಿಕೆ ನೀಡಿದ್ದಾರೆ.
The fire which broke out in the C4 compartment of the Delhi-Dehradun Shatabdi Express train today has been brought under control; all passengers safe: Uttarakhand DGP Ashok Kumar pic.twitter.com/VuVPfOIatg
— ANI (@ANI) March 13, 2021
One bogie of Dehradun-bound Shatabdi Express caught fire Saturday but no casualty was reported, police said.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am