ಬ್ರೇಕಿಂಗ್ ನ್ಯೂಸ್
14-03-21 06:38 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮಾ.14: ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. 115 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಮಂಜೇಶ್ವರ ಮತ್ತು ಕೊನ್ನಿ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಕಾಸರಗೋಡು ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಅವರನ್ನು ಕಣಕ್ಕಿಳಿಸಲಾಗಿದೆ.
ಸುರೇಂದ್ರನ್ ಸ್ಪರ್ಧೆಗೆ ಎರಡೂ ಕಡೆಯ ಕ್ಷೇತ್ರಗಳ ಕಾರ್ಯಕರ್ತರು ತೀವ್ರ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಎರಡು ಕಡೆ ಕಣಕ್ಕಿಳಿಸಲು ತೀರ್ಮಾನಿಸಿದೆ. ಇದೇ ವೇಳೆ, ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಬಿಜೆಪಿಯ ಏಕೈಕ ಶಾಸಕ ಸ್ಥಾನ ಹೊಂದಿದ್ದ ನೆಮ್ಮಾಮ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ಸೇರಿದ್ದ ಮೆಟ್ರೋ ಮ್ಯಾನ್ ಇ. ಶ್ರೀಧರನ್ ಪಾಲಕ್ಕಾಡ್, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೃಷ್ಣದಾಸ್ - ಕಟ್ಟಕಡ, ಸಿ.ಕೆ. ಪದ್ಮನಾಭನ್ - ಧರ್ಮಡಂ, ಚಿತ್ರನಟ ಸುರೇಶ್ ಗೋಪಿ - ತ್ರಿಶ್ಶೂರ್, ಮಾಜಿ ಸಚಿವ ಎಂ.ಪಿ. ಅಲ್ಫೋನ್ಸ್ ಕನ್ನತಾನಮ್ - ಕಂಜಿರಾಪಳ್ಳಿ , ಕ್ಯಾಲಿಕಟ್ ವಿವಿಯ ಮಾಜಿ ಕುಲಪತಿ ಎಂ. ಅಬ್ದುಲ್ ಸಲಾಂ - ತಿರೂರ್, ನಟ ಕೃಷ್ಣ ಕುಮಾರ್ - ತಿರುವನಂತಪುರಂ, ಮಾಜಿ ಐಪಿಎಸ್ ಅಧಿಕಾರಿ ಜೇಕಬ್ ಥಾಮಸ್ - ಇರಿಂಜಾಲಕುಡ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.
BJP will fight on 115 seats in Kerala while the rest of the 25 seats in Kerala will be allotted to its alliance partner.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm