ಬ್ರೇಕಿಂಗ್ ನ್ಯೂಸ್
20-08-20 11:53 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 20: ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ್ ಗಾಂಧಿಯವರ 76ನೇ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಗೌರವ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜೀವ್ ಗಾಂಧಿಯವರಿಗೆ 76ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ನನ್ನ ಗೌರವಾರ್ಪಣೆ ಎಂದು ಬರೆದಿದ್ದಾರೆ.
ಆಗಸ್ಟ್ 20, 1944 ರಂದು ಜನಿಸಿದ್ದ ರಾಜೀವ್ ಗಾಂಧಿ ಅವರು, 1984 ರ ಅಕ್ಟೋಬರ್ ತಿಂಗಳಿನಲ್ಲಿ ಅಧಿಕಾರ ವಹಿಸಿಕೊಂಡಾಗ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದರು. ರಾಜೀವ್ ಗಾಂಧಿಯವರು ಡಿಸೆಂಬರ್ 2, 1989 ರವರೆಗೆ ಭಾರತದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಮೇ 1991 ರಲ್ಲಿ, ರಾಜೀವ್ ಗಾಂಧಿ ಅವರನ್ನು ತಮಿಳುನಾಡಿನ ಶ್ರೀಪೆರುಂಬುದೂರಿನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ (ಎಲ್ಟಿಟಿಇ)ಗೆ ಸೇರಿದ ವ್ಯಕ್ತಿಯೊಬ್ಬರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಕಾಂಗ್ರೆಸ್ ಪಕ್ಷವು ಈ ದಿನವನ್ನು 'ಸದ್ಭಾವನಾ ದಿನ' ವೆಂದು ಆಚರಿಸುತ್ತದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm