ಬ್ರೇಕಿಂಗ್ ನ್ಯೂಸ್
15-03-21 03:44 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.15: ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಸ್ಥಳಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ವೈಯಕ್ತಿಕ ಸಂಪರ್ಕ ಇಟ್ಟುಕೊಂಡಿದ್ದು, ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎನ್ಐಎ ತಂಡ ಏಕಕಾಲಕ್ಕೆ ಮೂರು ರಾಜ್ಯಗಳ 10 ಸ್ಥಳಗಳ ಮೇಲೆ ಇಂದು ಮುಂಜಾನೆ ದಾಳಿ ನಡೆಸಿದೆ.
ದಾಳಿ ಸಂದರ್ಭದಲ್ಲಿ ಎನ್ಐಎ ಅಧಿಕಾರಿಗಳು ಐದು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ಸಮುದಾಯಕ್ಕೆ ಸೇರಿದ ಪ್ರಭಾವಿ ಯುವಕರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಅವರಿಗೆ ಆನ್ಲೈನ್ ತರಬೇತಿ ನೀಡಿ ಅವರಿಂದ ಭಾರತದಲ್ಲಿ ದುಷ್ಕøತ್ಯ ನಡೆಸಲು ಪಾಕಿಸ್ತಾನ ಸಂಚು ರೂಪಿಸಿದೆ.
ಪಾಕ್ನ ಈ ಒಳಸಂಚಿಗೆ ಕರ್ನಾಟಕ, ದೆಹಲಿ ಮತ್ತು ಕೇರಳದ ಹಲವಾರು ಯುವಕರು ಬಲಿಯಾಗಿ ದೇಶದ್ರೋಹ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಎನ್ಐಎಗೆ ಗುಮಾನಿ ಬಂದಿತ್ತು. ಹೀಗಾಗಿ ಪ್ರಕರಣ ದಾಖಲಿಸಿದ ಕೇವಲ 48 ಗಂಟೆಗಳಲ್ಲೇ ಆಖಾಡಕ್ಕೆ ಇಳಿದ ಅಧಿಕಾರಿಗಳು ಏಕ ಕಾಲಕ್ಕೆ ಮೂರು ರಾಜ್ಯಗಳ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಸೆರೆ ಸಿಕ್ಕಿರುವ ಐವರನ್ನು ರಹಸ್ಯ ಸ್ಥಳದಲ್ಲಿ ಇರಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬಂಧಿತರು ಹಲವಾರು ವಿಚಾರಗಳ ಬಗ್ಗೆ ಬಾಯ್ಬಿಟ್ಟಿದ್ದು, ಅವರ ಮಾಹಿತಿಯನ್ನಾಧರಿಸಿ ತನಿಖೆ ತೀವ್ರಗೊಳಿಸಲಾಗಿದೆ.
Raids are being conducted by the National Investigation Agency (NIA) at seven locations in Delhi, Kerala and Karnataka against a module of the Islamic State (IS). NIA sources said that the multiple agency sleuths are carrying out searches at 10 locations, including at least one in Delhi.
22-03-25 12:28 pm
Bangalore Correspondent
Koppal, Sslc Exams, Mother death: SSLC ಪರೀಕ್ಷ...
21-03-25 10:41 pm
Sameer MD Video Delete Sowjanya, YouTube: ಸೌಜ...
21-03-25 10:35 pm
DK Shivakumar, BJP Muniratna, Honeytrap Case:...
21-03-25 09:21 pm
Karnataka Bandh News Live: ಕರ್ನಾಟಕ ಬಂದ್ ಕರೆ...
21-03-25 08:06 pm
22-03-25 09:50 pm
HK News Desk
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
Rana Daggubati, Vijay Deverakonda, Prakash Ra...
20-03-25 10:40 pm
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
22-03-25 06:48 pm
Mangalore Correspondent
Mangalore, BJP protest, MLC Bharathi Shetty,...
22-03-25 05:45 pm
Sullia, Mangalore, Rabies death: ನಾಯಿ ಮರಿ ಕಚ್...
22-03-25 03:15 pm
Belthangady, Baby News, Mangalore: ಬೆಳ್ತಂಗಡಿ...
22-03-25 01:07 pm
Puttur, Mla Ashok Rai, BJP MLA, Mangalore: ಐದ...
20-03-25 02:05 pm
22-03-25 10:51 pm
Mangalore Correspondent
Bangalore Fake Police, Crime: ಪಾರ್ಕ್ನಲ್ಲಿ ಜೋ...
21-03-25 12:44 pm
Mangalore, Bangalore Airport Drugs; ಮಂಗಳೂರು ಪ...
20-03-25 05:29 pm
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm