ಬ್ರೇಕಿಂಗ್ ನ್ಯೂಸ್
15-03-21 03:44 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.15: ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಸ್ಥಳಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ವೈಯಕ್ತಿಕ ಸಂಪರ್ಕ ಇಟ್ಟುಕೊಂಡಿದ್ದು, ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎನ್ಐಎ ತಂಡ ಏಕಕಾಲಕ್ಕೆ ಮೂರು ರಾಜ್ಯಗಳ 10 ಸ್ಥಳಗಳ ಮೇಲೆ ಇಂದು ಮುಂಜಾನೆ ದಾಳಿ ನಡೆಸಿದೆ.
ದಾಳಿ ಸಂದರ್ಭದಲ್ಲಿ ಎನ್ಐಎ ಅಧಿಕಾರಿಗಳು ಐದು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ಸಮುದಾಯಕ್ಕೆ ಸೇರಿದ ಪ್ರಭಾವಿ ಯುವಕರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಅವರಿಗೆ ಆನ್ಲೈನ್ ತರಬೇತಿ ನೀಡಿ ಅವರಿಂದ ಭಾರತದಲ್ಲಿ ದುಷ್ಕøತ್ಯ ನಡೆಸಲು ಪಾಕಿಸ್ತಾನ ಸಂಚು ರೂಪಿಸಿದೆ.
ಪಾಕ್ನ ಈ ಒಳಸಂಚಿಗೆ ಕರ್ನಾಟಕ, ದೆಹಲಿ ಮತ್ತು ಕೇರಳದ ಹಲವಾರು ಯುವಕರು ಬಲಿಯಾಗಿ ದೇಶದ್ರೋಹ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಎನ್ಐಎಗೆ ಗುಮಾನಿ ಬಂದಿತ್ತು. ಹೀಗಾಗಿ ಪ್ರಕರಣ ದಾಖಲಿಸಿದ ಕೇವಲ 48 ಗಂಟೆಗಳಲ್ಲೇ ಆಖಾಡಕ್ಕೆ ಇಳಿದ ಅಧಿಕಾರಿಗಳು ಏಕ ಕಾಲಕ್ಕೆ ಮೂರು ರಾಜ್ಯಗಳ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಸೆರೆ ಸಿಕ್ಕಿರುವ ಐವರನ್ನು ರಹಸ್ಯ ಸ್ಥಳದಲ್ಲಿ ಇರಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬಂಧಿತರು ಹಲವಾರು ವಿಚಾರಗಳ ಬಗ್ಗೆ ಬಾಯ್ಬಿಟ್ಟಿದ್ದು, ಅವರ ಮಾಹಿತಿಯನ್ನಾಧರಿಸಿ ತನಿಖೆ ತೀವ್ರಗೊಳಿಸಲಾಗಿದೆ.
Raids are being conducted by the National Investigation Agency (NIA) at seven locations in Delhi, Kerala and Karnataka against a module of the Islamic State (IS). NIA sources said that the multiple agency sleuths are carrying out searches at 10 locations, including at least one in Delhi.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm