ಬ್ರೇಕಿಂಗ್ ನ್ಯೂಸ್
17-03-21 04:42 pm Headline Karnataka News Network ದೇಶ - ವಿದೇಶ
ಶಬರಿಮಲೆ, ಮಾ.17: ಕೇರಳದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿರುವ ಡಿಸಿಎಂ ಅಶ್ವತ್ಧ ನಾರಾಯಣ ಇರುಮುಡಿ ಹೊತ್ತುಕೊಂಡು ಪುಣ್ಯಕ್ಷೇತ್ರ ಶಬರಿಮಲೆಗೆ ತೆರಳಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಮಂಗಳವಾರ ಸಂಜೆ 5.30ಕ್ಕೆ ಪಂಪಾ ನದಿಯ ಬಳಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, ಬಳಿಕ ರಾತ್ರಿ ವೇಳೆಗೆ ಸನ್ನಿಧಾನ ತಲುಪಿದ್ದಾರೆ.
ಅದೇ ವೇಳೆಗೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯ ಪಡಿಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ವೇಳೆ, ಕ್ಷೇತ್ರದ ಮುಖ್ಯ ಅರ್ಚಕರಾದ ರಾಜೀವ ಕಂದರಾರು ಮತ್ತು ಮೇಲ್ ಶಾಂತಿ ಕೆ.ವಿ. ಜಯರಾಜ್ ಪೊಟ್ರಿ ಡಿಸಿಎಂ ಭೇಟಿ ನೀಡಿದ ಕಾರಣ ವಿಶೇಷ ಪೂಜೆ ನೆರವೇರಿಸಿ, ಎಲೆ ಪ್ರಸಾದವನ್ನು ನೀಡಿದರು. ಅಶ್ವತ್ಥ ನಾರಾಯಣ ತಾವು ಹೊತ್ತು ತಂದ ಇರುಮುಡಿಯನ್ನು ಸನ್ನಿಧಾನದ ಸ್ವರ್ಣ ಮೆಟ್ಟಿಲ ಮುಂದೆ ನಿಂತು ದೇವರಿಗೆ ಅರ್ಪಿಸಿದರು.
ಇದಕ್ಕೂ ಮುನ್ನ ಪಂದಳಮ್ ಅರಮನೆಗೆ ಭೇಟಿ ನೀಡಿದ ಅಶ್ವತ್ಥ ನಾರಾಯಣ, ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕು ತಂದೆಯಾಗಿದ್ದ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm