ಬ್ರೇಕಿಂಗ್ ನ್ಯೂಸ್
17-03-21 04:42 pm Headline Karnataka News Network ದೇಶ - ವಿದೇಶ
ಶಬರಿಮಲೆ, ಮಾ.17: ಕೇರಳದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿರುವ ಡಿಸಿಎಂ ಅಶ್ವತ್ಧ ನಾರಾಯಣ ಇರುಮುಡಿ ಹೊತ್ತುಕೊಂಡು ಪುಣ್ಯಕ್ಷೇತ್ರ ಶಬರಿಮಲೆಗೆ ತೆರಳಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಮಂಗಳವಾರ ಸಂಜೆ 5.30ಕ್ಕೆ ಪಂಪಾ ನದಿಯ ಬಳಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, ಬಳಿಕ ರಾತ್ರಿ ವೇಳೆಗೆ ಸನ್ನಿಧಾನ ತಲುಪಿದ್ದಾರೆ.

ಅದೇ ವೇಳೆಗೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯ ಪಡಿಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ವೇಳೆ, ಕ್ಷೇತ್ರದ ಮುಖ್ಯ ಅರ್ಚಕರಾದ ರಾಜೀವ ಕಂದರಾರು ಮತ್ತು ಮೇಲ್ ಶಾಂತಿ ಕೆ.ವಿ. ಜಯರಾಜ್ ಪೊಟ್ರಿ ಡಿಸಿಎಂ ಭೇಟಿ ನೀಡಿದ ಕಾರಣ ವಿಶೇಷ ಪೂಜೆ ನೆರವೇರಿಸಿ, ಎಲೆ ಪ್ರಸಾದವನ್ನು ನೀಡಿದರು. ಅಶ್ವತ್ಥ ನಾರಾಯಣ ತಾವು ಹೊತ್ತು ತಂದ ಇರುಮುಡಿಯನ್ನು ಸನ್ನಿಧಾನದ ಸ್ವರ್ಣ ಮೆಟ್ಟಿಲ ಮುಂದೆ ನಿಂತು ದೇವರಿಗೆ ಅರ್ಪಿಸಿದರು.

ಇದಕ್ಕೂ ಮುನ್ನ ಪಂದಳಮ್ ಅರಮನೆಗೆ ಭೇಟಿ ನೀಡಿದ ಅಶ್ವತ್ಥ ನಾರಾಯಣ, ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕು ತಂದೆಯಾಗಿದ್ದ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm