ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 12:12 pm
Udupi Correspondent
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
15-10-25 12:00 pm
HK News Desk
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm