ಬ್ರೇಕಿಂಗ್ ನ್ಯೂಸ್
19-03-21 04:22 pm Headline Karnataka News Network ದೇಶ - ವಿದೇಶ
ಲಂಡನ್, ಮಾ.19: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಕೆ ಕಂಡಿದ್ದರೂ, ರೋಗ ಮತ್ತೆ ಕಾಡದೇ ಇರದು. ಆದರೆ, 65 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ ಹೀಗೆ ಕಾಯಿಲೆ ಬಾಧಿಸುವ ಸಾಧ್ಯತೆ ಹೆಚ್ಚು ಎಂದು ಡೆನ್ಮಾರ್ಕಿನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.
ಡೆನ್ಮಾರ್ಕಿನ ಸ್ಟ್ಯಾಟೆನ್ಸ್ ಸೀರಂ ಇನ್ ಸ್ಟಿಟ್ಯೂಟ್ ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ಕೈಗೊಂಡಿದ್ದು, ಕಳೆದ ಬಾರಿ ಸೋಂಕಿಗೆ ಒಳಗಾದ 40 ಲಕ್ಷಕ್ಕೂ ಹೆಚ್ಚಿನ ಮಂದಿಯನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಈ ಪೈಕಿ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ರೋಗದ ವಿರುದ್ಧ ರಕ್ಷಣೆ ಪಡೆಯುವ ಸಾಮರ್ಥ್ಯ 80 ಶೇ. ಇದ್ದರೆ, ಅದಕ್ಕಿಂತ ಮೇಲಿನ ವಯಸ್ಸಿಗರಲ್ಲಿ ಶೇ.47ರಷ್ಟು ಪ್ರತಿರೋಧಕ ಶಕ್ತಿ ಇರುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.
ಹೀಗಾಗಿ 65 ವರ್ಷ ಮೇಲ್ಪಟ್ಟವರು ಮತ್ತೆ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎನ್ನುವ ಅಧ್ಯಯನ ವರದಿಯನ್ನು ವಿಜ್ಞಾನಿಗಳು ತಮ್ಮ ಲಾನ್ಸೆಟ್ ಎಂಬ ನಿಯತಕಾಲಿಕದಲ್ಲಿ ಪ್ರಕಟಿಸಿದ್ದಾರೆ. ಸೋಂಕಿತರ ವಯಸ್ಸು, ಲಿಂಗ, ಎಷ್ಟು ದಿನ ಸೋಂಕಿನ ಬಳಲಿಕೆ ಇತ್ತು ಎಂಬ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿ, ಹಿರಿಯ ನಾಗರಿಕರಿಗೆ ಮತ್ತೆ ಸೋಂಕಿನ ಸಾಧ್ಯತೆ ಹೆಚ್ಚು ಎನ್ನುವುದನ್ನು ಕಂಡುಕೊಂಡಿದ್ದಾರೆ.
While most people who have had COVID-19 are protected from catching it again for at least six months, elderly patients above 65 years of age are more prone to reinfection, says a new study published in The Lancet journal.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm