ಬ್ರೇಕಿಂಗ್ ನ್ಯೂಸ್
20-03-21 01:51 pm Headline Karnataka News Network ದೇಶ - ವಿದೇಶ
ಚೆನ್ನೈ,ಮಾ 20 : ತಮಿಳುನಾಡಿನ ಅರವಕುರಚಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನಾಮಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿದೆ. ನಾಮಪತ್ರದಲ್ಲಿ ಅಪರಾಧ ಪ್ರಕರಣಗಳ ಬಗ್ಗೆಉಲ್ಲೇಖಿಸಲ್ಲವೆಂಬ ಕಾರಣಕ್ಕೆ ತಡೆ ನೀಡಲಾಗಿದ್ದು, ಸ್ಪಷ್ಟೀಕರಣ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.

ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ ಎಂದು ಸ್ವತಂತ್ರ ಅಭ್ಯರ್ಥಿಗಳು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ ನಾಮಪತ್ರಕ್ಕೆ ತಡೆ ಹೇರಲಾಗಿದೆ.

ಅರವಕುರಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಅಣ್ಣಾಮಲೈ ಅವರನ್ನು ಪ್ರಬಲ ಅಭ್ಯರ್ಥಿಯಾಗಿ ಬಿಂಬಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲಿಸಬೇಕೆಂದು ಪಣತೊಟ್ಟಿದೆ. ಡಿಎಂಕೆ ಪಕ್ಷದ ಭದ್ರಕೋಟೆಯಿಂದಲೇ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಮಾರ್ಚ್ 18ರಂದು ಸೈಕಲ್ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು. ನಾನು ಜನಸಾಮಾನ್ಯರ ಪ್ರತಿನಿಧಿ ಎಂದು ಹೇಳಿಕೊಂಡು ಸೈಕಲ್ನಲ್ಲಿ ಬಂದಿದ್ದ ಅಣ್ಣಾಮಲೈಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಮುನಿರತ್ನ ಸೇರಿದಂತೆ ತಮಿಳುನಾಡಿನ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಬಲ ನೀಡಿದ್ದರು.
ಏಪ್ರಿಲ್ 6ಕ್ಕೆ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಿಂದ ಸ್ಪರ್ಧಿಸಲು ಸರ್ವಸನ್ನದ್ಧರಾಗಿರುವ ಅಣ್ಣಾಮಲೈಗೆ ಇದೀಗ ಮೊದಲ ತಡೆ ಎದುರಾಗಿದೆ.
Election commission brings stay on BJP contestant and former IPS officer K Annamalai whose contesting from Aravakurichi in Tamil Nadu.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am