ಬ್ರೇಕಿಂಗ್ ನ್ಯೂಸ್
22-03-21 01:29 pm Headline Karnataka News Network ದೇಶ - ವಿದೇಶ
ಬಿಕಾನೇರ್, ಮಾ.22: ಮನೆಯಲ್ಲಿ ಆಟವಾಡುತ್ತಿದ್ದ ಐವರು ಮಕ್ಕಳು ಧಾನ್ಯ ಸಂಗ್ರಹಣೆಗೆ ಬಳಸುತ್ತಿದ್ದ ಕಂಟೇನರ್ ಒಳಗೆ ಬಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕಂಟೇನರ್ ಬಹುತೇಕ ಖಾಲಿಯಾಗಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಒಬ್ಬರ ನಂತರ ಒಬ್ಬರಂತೆ ಕಬ್ಬಿಣದ ಕಂಟೈನರ್ ಒಳಗೆ ಜಿಗಿದಿದ್ದಾರೆ. ನಾಲ್ಕು ಬಾಲಕಿಯರು ಮತ್ತು ಒಬ್ಬ ಬಾಲಕ ಒಳಗೆ ಜಿಗಿದಿದ್ದು ಈ ವೇಳೆ ಕಂಟೈನರ್ ಮ ಮುಚ್ಚಳ ಆಕಸ್ಮಿಕವಾಗಿ ಮುಚ್ಚಲ್ಪಟ್ಟಿದೆ. ಮಕ್ಕಳು ಹೊರಗೆ ಬರಲಾಗದೆ ಒಳಗೆ ಸಿಲುಕಿಕೊಂಡಿದ್ದು ಉಸಿರು ಕಟ್ಟಿದ್ದಾರೆ.

ಸೇವಾರಾಂ(4), ರವೀನಾ(7), ರಾಧಾ(5), ಪೂನಂ(8) ಮೃತ ಮಕ್ಕಳು. ಘಟನೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಭಿಯಾರಾಮ್ ಮತ್ತು ಅವರ ಪತ್ನಿ ಮಧ್ಯಾಹ್ನ ಹೊಲದಿಂದ ಹಿಂತಿರುಗಿದಾಗ ಮನೆಯಲ್ಲಿ ಮಕ್ಕಳು ಕಾಣಿಸದೆ ಹುಡುಕಾಟ ನಡೆಸಿದ್ದಾರೆ. ಸಂಜೆ ವರೆಗೂ ಹುಡುಕಾಟ ನಡೆಸಿದ್ದು ಧಾನ್ಯ ಸಂಗ್ರಹಣೆ ಮಾಡುತ್ತಿದ್ದ ಕಂಟೇನರ್ ತೆರೆದು ನೋಡಿದಾಗ ಮಕ್ಕಳು ಮೂರ್ಛೆ ತಪ್ಪಿ ಬಿದ್ದಿರುವಂತೆ ಕಂಡುಬಂದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಮೃತರಾಗಿದ್ದಾಗಿ ತಿಳಿಸಿದ್ದಾರೆ. ಬಿಕಾನೇರ್ ಜಿಲ್ಲೆಯ ಹಿಮ್ಮರ್ಶಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident, five children suffocated to death after they jumped into a grain storage container while playing at Himmatasar village in Rajasthan’s Bikaner on Sunday, police said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm