ಬ್ರೇಕಿಂಗ್ ನ್ಯೂಸ್
22-03-21 02:05 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮಾ.22: ಕೇರಳ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಚುನಾವಣೆಯ ಮೊದಲೇ ಹಿನ್ನಡೆಯಾಗಿದೆ. ಬಿಜೆಪಿ ಮತ್ತು ಮಿತ್ರಪಕ್ಷ ಎಐಎಡಿಎಂಕೆಯ ಮೂವರು ಅಸೆಂಬ್ಲಿ ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.

ತಲಶ್ಶೇರಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಕಣ್ಣೂರು ಜಿಲ್ಲಾಧ್ಯಕ್ಷ ಎನ್.ಹರಿದಾಸ್ ನಾಮಪತ್ರ ಸಲ್ಲಿಸಿದ್ದರು. ಆದರೆ, ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಬಿಜೆಪಿಯಿಂದ ನೀಡಿರುವ ಬಿ ಫಾರ್ಮ್ ನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹಿ ಇಲ್ಲವೆಂದು ನಾಮಪತ್ರ ತಿರಸ್ಕಾರ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇದೇ ರೀತಿ ಗುರುವಾಯೂರು ಕ್ಷೇತ್ರದಲ್ಲಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ನಿವೇದಿತಾ ಸುಬ್ರಹ್ಮಣ್ಯಂ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ನಾಮಪತ್ರದಲ್ಲಿ ಪಕ್ಷದ ಅಧ್ಯಕ್ಷರ ಸಹಿ ಇಲ್ಲವೆಂದು ಅಧಿಕಾರಿಗಳು ನಿರಾಕರಣೆ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಇಡುಕ್ಕಿ ಜಿಲ್ಲೆಯ ದೇವಿಕುಳಂ ಕ್ಷೇತ್ರದಲ್ಲಿ ಎಐಎಡಿಎಂಕೆಯ ಅಭ್ಯರ್ಥಿ ಧನಲಕ್ಷ್ಮಿ ಎಂಬವರ ನಾಮಪತ್ರವನ್ನು ಪೂರ್ತಿಯಾಗಿ ತುಂಬಿಲ್ಲ ಎಂಬ ಕಾರಣಕ್ಕೆ ನಿರಾಕರಣೆ ಮಾಡಲಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಎಐಎಡಿಎಂಕೆ ಬಿಜೆಪಿಯ ಮಿತ್ರಪಕ್ಷವಾಗಿದ್ದು, ಎನ್ ಡಿಎ ಮೈತ್ರಿಕೂಟದಲ್ಲಿ ಸ್ಪರ್ಧಿಸುತ್ತಿದ್ದಾರೆ.
ಇದೇ ಬಿಜೆಪಿ ಚುನವಾಣಾಧಿಕಾರಿಗಳ ನಿರ್ಧಾರವನ್ನು ಪ್ರಶ್ನಿಸಿ, ಹೈಕೋರ್ಟ್ ಮೆಟ್ಟಿಲೇರಿದೆ. ಕೋರ್ಟ್ ಚುನಾವಣಾ ಆಯೋಗಕ್ಕೆ ಉತ್ತರ ನೀಡುವಂತೆ ನೋಟೀಸ್ ಮಾಡಿದೆ.
Kerala Election 2021 Live News: Nomination forms of 2 BJP candidates declared invalid
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm