ಬ್ರೇಕಿಂಗ್ ನ್ಯೂಸ್
23-03-21 02:31 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾರ್ಚ್ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ವೇಗ ಹೆಚ್ಚುತ್ತಿರುವ ಹಿನ್ನೆಲೆ ಗೋವಾಗೆ ತೆರಳುವ ಪ್ರತಿಯೊಬ್ಬ ಪ್ರವಾಸಿಗರು ಕೊವಿಡ್-19 ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ.
ಕೊರೊನಾವೈರಸ್ ನೆಗೆಟಿವ್ ವರದಿ ಕಡ್ಡಾಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.

ಕೊವಿಡ್-19 ಶಿಷ್ಟಾಚಾರ ಪಾಲನೆಯ ಉದ್ದೇಶದಿಂದಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು ಅಂತರ-ರಾಜ್ಯ ಪ್ರಯಾಣಿಕರಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸಿವೆ. ಗೋವಾದಲ್ಲಿ ರೆಸ್ಟೋರೆಂಟ್, ಮದುವೆ ಸಭಾಂಗಣ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸ್ಪಷ್ಟಪಡಿಸಿದ್ದಾರೆ.

ಅನ್ಯರಾಜ್ಯದ ಪ್ರವಾಸಿಗರಿಗೆ ಕೊರೊನಾವೈರಸ್ ಸೋಂಕಿನ ನೆಗಟಿವ್ ವರದಿ ಕಡ್ಡಾಯಗೊಳಿಸುವ ಅಗತ್ಯವಿದೆ. ಇದರ ಹೊರತಾಗಿಯೂ ಗೋವಾದ ವಿಮಾನ ನಿಲ್ದಾಣಗಳಲ್ಲಿ ಕೊರೊನಾವೈರಸ್ ಸೋಂಕಿತ ತಪಾಸಣೆ ಬಗ್ಗೆ ಸರ್ಕಾರವು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಮುಖ್ಯಮಂತ್ರಿಗಳು ಒಪ್ಪಿಗೆ ನೀಡುತ್ತಿದ್ದಂತೆ ಪ್ರವಾಸಿಗರು ಆರ್ ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟು 72 ಗಂಟೆಗಳೊಳಗೆ ಪಡೆದ ಕೊವಿಡ್-19 ನೆಗೆಟಿವ್ ವರದಿಯನ್ನು ಸಲ್ಲಿಸುವುದು ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
Visitors to Goa may soon have to carry COVID-19 negative certificates or get themselves tested on arrival at the airport, said State Health Minister Vishwajit Rane.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm