ಬ್ರೇಕಿಂಗ್ ನ್ಯೂಸ್
23-03-21 05:53 pm Headline Karnataka News Network ದೇಶ - ವಿದೇಶ
ಢಾಕಾ, ಮಾ.23: ಬಾಂಗ್ಲಾ ದೇಶದ ಗಡಿಭಾಗದಲ್ಲಿ ಟೆಂಟ್ ನಿರ್ಮಿಸಿಕೊಂಡು ವಾಸವಿದ್ದ ರೋಹಿಂಗ್ಯಾ ಮುಸ್ಲಿಮರಿದ್ದ ಜಾಗಕ್ಕೆ ಭಾರೀ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ನೂರಾರು ಜನ ಬೆಂಕಿಯಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. 400 ಮಂದಿಯಷ್ಟು ನಾಪತ್ತೆಯಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.


ಬಾಂಗ್ಲಾದೇಶದ ಕಾಕ್ಸ್ ಬಾಝಾರಿನಲ್ಲಿರುವ ರೋಹಿಂಗ್ಯಾ ಮುಸ್ಲಿಮರ ಕ್ಯಾಂಪಿಗೆ ಬೆಂಕಿ ಬಿದ್ದಿದೆ. ನೂರಾರು ಎಕ್ರೆ ಭಾಗದಲ್ಲಿ ಬೆಂಕಿ ಬಿದ್ದಿರುವ ಬಗ್ಗೆ ಹೇಳಲಾಗುತ್ತಿದ್ದು, 10 ಸಾವಿರ ಗುಡಿಸಲು ಭಸ್ಮವಾಗಿದೆ. ಸುಮಾರು 45 ಸಾವಿರ ಜನರು ಬೀದಿಗೆ ಬಿದ್ದಿದ್ದಾರೆ.

ಈ ರೀತಿಯ ಬೆಂಕಿಯನ್ನು ಇಲ್ಲಿ ನಾವೆಂದೂ ನೋಡಿಲ್ಲ. ಅತ್ಯಂತ ಘೋರವಾಗಿದ್ದು ಭಾರೀ ಪ್ರಮಾಣದಲ್ಲಿ ಬೆಂಕಿ ಹರಡುತ್ತಿದೆ ಎಂದು ವಿಶ್ವಸಂಸ್ಥೆಯ ಬಾಂಗ್ಲಾದೇಶದ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ.
A huge fire swept through a Rohingya refugee camp in southern Bangladesh on Monday, destroying thousands of homes and killing several people, officials and witnesses said, in the worst blaze to hit the settlement in recent years.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am