ಬ್ರೇಕಿಂಗ್ ನ್ಯೂಸ್
24-03-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.24: ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧವನ್ನು ಕೇಂದ್ರ ಸರಕಾರ ಎ.30ರ ವರೆಗೂ ವಿಸ್ತರಣೆ ಮಾಡಿದೆ. ಕಳೆದ 2020ರ ಮಾರ್ಚ್ ತಿಂಗಳಲ್ಲಿ ಕೋವಿಡ್ ಲಾಕ್ಡೌನ್ ಘೋಷಣೆಯಾದ ಬಳಿಕ ವಿಮಾನ ಸಂಚಾರ ನಿರ್ಬಂಧ ವಿಧಿಸಲಾಗಿತ್ತು. ಈಗ ನಿರ್ಬಂಧಕ್ಕೆ ಒಂದು ವರ್ಷ ಪೂರ್ತಿಯಾಗಿದ್ದು ಮತ್ತೆ ಮುಂದುವರಿಯುವ ಸಾಧ್ಯತೆ ಗೋಚರಿಸಿದೆ.
ಕಳೆದ ಬಾರಿ ಲಾಕ್ಡೌನ್ ಘೋಷಣೆಯ ಬಳಿಕ ಮೇ ತಿಂಗಳಲ್ಲಿ ಜಗತ್ತಿನ ಹಲವೆಡೆ ಉಳಿದುಕೊಂಡಿದ್ದ ಭಾರತೀಯರನ್ನು ಕರೆತರುವ ಸಲುವಾಗಿ ಭಾರತ ಸರಕಾರ ವಂದೇ ಭಾರತ್ ಮಿಷನ್ ಯೋಜನೆ ಹಮ್ಮಿಕೊಂಡಿತ್ತು. ಈ ಸರಣಿ ಈಗ ಹತ್ತನೇ ಆವರ್ತನದಲ್ಲಿದ್ದು ಜಗತ್ತಿನಾದ್ಯಂತ ಇರುವ ಭಾರತೀಯ ಮೂಲದವರನ್ನು ಕರೆತರುವ ಕೆಲಸ ಮಾಡುತ್ತಿದೆ. ಇದರ ನಡುವೆ, ಭಾರತ ಸರಕಾರ ಕೊಡುಕೊಳ್ಳುವ ಒಪ್ಪಂದ ಯೋಜನೆಯಡಿ 27 ದೇಶಗಳ ಜೊತೆ ಪ್ರಯಾಣಿಕ ಸಂಚಾರಕ್ಕೆ ಅನುಮತಿ ಕೊಟ್ಟಿದೆ.
ಇದರಂತೆ, ಅಫ್ಘಾನಿಸ್ತಾನ, ಬೆಹ್ರೈನ್, ಬಾಂಗ್ಲಾದೇಶ, ಭೂತಾನ್, ಕೆನಡಾ, ಇಥಿಯೋಪಿಯಾ, ಫ್ರಾನ್ಸ್, ಜರ್ಮನಿ, ಇರಾಕ್, ನೇಪಾಳ, ನೆದರ್ಲೆಂಡ್ಸ್, ನೈಜೀರಿಯಾ, ಒಮಾನ್, ಕತಾರ್, ರಷ್ಯಾ, ರವಾಂಡಾ, ಸೀಶೆಲ್ಸ್ , ತಾಂಜಾನಿಯಾ, ಯುನೈಟೆಡ್ ಕಿಂಗ್ಡಮ್, ಅಮೆರಿಕ ಮತ್ತು ಉಜ್ಬೆಕಿಸ್ತಾನದಿಂದ ನಿಗದಿತ ನೆಲೆಯಲ್ಲಿ ಪ್ರಯಾಣಿಕ ವಿಮಾನಗಳ ಸಂಚಾರ ನಡೆಯುತ್ತಿದೆ.
ಕೊರೊನಾ ಸೋಂಕು ಕಂಡುಬಂದು ವರ್ಷ ಕಳೆಯುತ್ತಿದ್ದರೂ, ಜಗತ್ತಿನಾದ್ಯಂತ ಮತ್ತಷ್ಟು ಹರಡುವ ಭೀತಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಹೊಸ ಗೈಡ್ ಲೈನ್ಸ್ ರೂಪಿಸಿದೆ. ಅದರಂತೆ, ವಿಮಾನಯಾನ ಸಚಿವಾಲಯ ವಿಮಾನ ಸಂಚಾರ ನಿರ್ಬಂಧವನ್ನು ಎಪ್ರಿಲ್ ವರೆಗೂ ವಿಸ್ತರಿಸಿ ಆದೇಶ ಮಾಡಿದೆ.
The director-general of civil aviation on Tuesday extended the suspension of international flights in India till April 30.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
24-04-26 01:51 pm
HK News Staffer
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm