ಬ್ರೇಕಿಂಗ್ ನ್ಯೂಸ್
24-03-21 01:20 pm Headline Karnataka News Network ದೇಶ - ವಿದೇಶ
ಮುಂಬೈ, ಮಾ.24: ಮುಂಬೈನಲ್ಲಿ ಮತ್ತೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಲಕ್ಷಣ ಕಂಡುಬಂದಿದೆ. ಮುಂಬೈ ಮಹಾನಗರದ 24 ಮುನ್ಸಿಪಲ್ ವಾರ್ಡ್ ಗಳ ಪೈಕಿ ಅಂಧೇರಿ ಪಶ್ಚಿಮದಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬರುತ್ತಿದ್ದಾರೆ. ಹೀಗಾಗಿ ಅಂಧೇರಿ ವಾರ್ಡ್ ಅನ್ನು ಕೊರೊನಾ ಹಾಟ್ ಸ್ಪಾಟ್ ಆಗಿ ಗುರುತಿಸಲಾಗಿದೆ.
ಅಂಧೇರಿ ಭಾಗದಲ್ಲಿ ಡೈಲಿ ರಿಪೋರ್ಟ್ ಆಗುವ ಸೋಂಕಿತರ ಸಂಖ್ಯೆ 200ರಿಂದ 300 ಆಗಿವೆ. ದಿನವೂ ಈ ಭಾಗದಲ್ಲಿ ಆರೋಗ್ಯ ಕಾರ್ಯಕರ್ತರು ಆರ್ಟಿ ಪಿಸಿಆರ್ ಟೆಸ್ಟ್ ನಡೆಸುತ್ತಿದ್ದು, ಜಾಗೃತಿ ಮೂಡಿಸುತ್ತಿದ್ದಾರೆ. ಕಳೆದ ಸೋಮವಾರ ಒಂದೇ ದಿನ 300ಕ್ಕೂ ಹೆಚ್ಚು ಮಂದಿಗೆ ಈ ಭಾಗದಲ್ಲಿ ಸೋಂಕು ಕಂಡುಬಂದಿತ್ತು.

ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಇಲ್ಲಿನ ಜುಹು ಬೀಚ್ ಅನ್ನು ಬಂದ್ ಮಾಡುವ ಬಗ್ಗೆ ಪಾಲಿಕೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಅಲ್ಲಿ ಮಾರ್ಶಲ್ ಗಳನ್ನು ನಿಯೋಜಿಸಲಾಗಿದ್ದು, ಮಾಸ್ಕ್ ಹಾಕದೆ ಇರುವ ಮಂದಿಗೆ ದಂಡ ವಿಧಿಸಲಾಗುತ್ತಿದೆ. ಜುಹು ಬೀಚ್ ಪ್ರದೇಶದ ಭೇಲ್ ಪ್ಲಾಜಾದಲ್ಲಿ ಆರ್ ಟಿ ಪಿಸಿಆರ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತಿಗಾಗಿ ಹೆಚ್ಚುವರಿ ಔಟ್ ಪೋಸ್ಟ್ ಅನ್ನು ಸ್ಥಾಪನೆ ಮಾಡಲಾಗಿದೆ ಎಂದು ಅಸಿಸ್ಟೆಂಟ್ ಮುನ್ಸಿಪಲ್ ಕಮಿಷನರ್ ವಿಶ್ವಾಸ್ ಮೋಟೆ ತಿಳಿಸಿದ್ದಾರೆ.
ಮಂಗಳವಾರ ಒಂದು ದಿನದಲ್ಲಿ ಮುಂಬೈ ಮಹಾನಗರದಲ್ಲಿ 3512 ಮಂದಿಗೆ ಸೋಂಕು ಕಂಡುಬಂದಿದೆ.
As Mumbai’s Andheri (west) emerges as a Covid-19 hotspot, with its civic ward recording the highest number of cases among all the 24 municipal wards in the city, authorities are planning to shut down access to Juhu beach.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm