ಬ್ರೇಕಿಂಗ್ ನ್ಯೂಸ್
25-03-21 02:19 pm Headline Karnataka News Network ದೇಶ - ವಿದೇಶ
ಜೈಪುರ, ಮಾರ್ಚ್ 25: ಭಾರತೀಯ ಸೇನೆಯ ವಾಹನ ಮಗುಚಿಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಇನ್ನು ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಜಿಯಾಸರ್ - ಛಾಟರಗಡ ರಸ್ತೆಯ ಗೋಪಾಲ್ಸರದಲ್ಲಿ ಗುರುವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಜಿಪ್ಸಿಯು ಉರುಳಿಬಿದ್ದು, ಬೆಂಕಿ ಹೊತ್ತಿಕೊಂಡಿದೆ. ಗಾಯಗೊಂಡ ಐವರು ಸೈನಿಕರು ವಾಹನದಿಂದ ಹೊರಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವಾಹನದ ಒಳಗೆ ಸಿಲುಕಿಕೊಂಡ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ತಿವಾರಿ ತಿಳಿಸಿದ್ದಾರೆ.

ಬತಿಂಡಾ ಮೂಲದ ಸೇನಾ ಘಟಕದ ಎಂಟು ಸೈನಿಕರು ಸೂರತ್ಗಡದಿಂದ ರಾತ್ರಿ ಪ್ರಯಾಣಿಸುತ್ತಿದ್ದರು. ರಾತ್ರಿ 1.30ರ ಸುಮಾರಿಗೆ ಇಂದಿರಾ ಗಾಂಧಿ ಕಾಲುವೆಯ ಸಮೀಪ ಜಿಪ್ಸಿ ವಾಹನ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದಿದೆ. ಕೂಡಲೇ ಬೆಂಕಿ ಆವರಿಸಿದೆ. ಅದರಿಂದ ತಪ್ಪಿಸಿಕೊಳ್ಳಲು ಸೈನಿಕರಿಗೆ ಸಮಯವೂ ಸಿಗಲಿಲ್ಲ. ಮೂವರು ಯೋಧರು ಸಜೀವ ದಹನವಾಗಿದ್ದಾರೆ.
Three soldiers died and another five were injured on Thursday when the Army vehicle they were travelling in overturned and caught fire in Ganganagar district of Rajasthan, police said.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am