ಬ್ರೇಕಿಂಗ್ ನ್ಯೂಸ್
26-03-21 10:01 am Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ 26: ಸಾಲವೆಂಬ ಶೂಲಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಿಂದ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮ ಬೆಚ್ಚಿ ಬಿದ್ದಿದೆ.
ಈ ಗ್ರಾಮದ ರೈತ ಬಂಜಿರಾಲ ರಮೇಶ್ ಮನೆ ಬಾಗಿಲು ತೆಗೆದಾಗ ಶಾಕ್ ಕಾದಿತ್ತು. ಯಾಕಂದ್ರೆ 40 ವರ್ಷದ ರಮೇಶ್, 35 ವರ್ಷದ ಈತನ ಪತ್ನಿ ಪದ್ಮ ಮತ್ತು ಇಬ್ಬರು ಮಕ್ಕಳಾದ 19 ವರ್ಷದ ಸೌಮ್ಯ ಮತ್ತು ಅಕ್ಷಯ್ ನೇಣಿನ ಕುಣಿಕೆಯಲ್ಲಿ ಶವವಾಗಿದ್ರು.
ಇಡೀ ಕುಟುಂಬ ಸಾಲಬಾಧೆ ಹಿನ್ನೆಲೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದೆ. ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.
ಬಂಜಿರಾಲ ರಮೇಶ್ ತನ್ನ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಅಲ್ಲದೇ ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಹ ಸಾಲ ಮಾಡಿದ್ದರು. ಆದ್ರೆ, ಸಾಲ ತೀರಿಸಲು ಆಗಲಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಸಾಲ ತೀರಿಸುವ ಪರಿಸ್ಥಿತಿ ಇರಲಿಲ್ಲ. ಇದರಿಂದ ಬದುಕುವ ಆಸೆ ಕಳೆದುಕೊಂಡ ರಮೇಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬ ಬಲಿಯಾಗಿದ್ದು ನಿಜಕ್ಕೂ ದುರಂತದ ಸಂಗತಿ.
Four members of a family committed suicide in Telangana's Mancherial district. The tragic incident occurred in the Malkapalli village of Kasipeta mandal of the district on Thursday.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm