ಬ್ರೇಕಿಂಗ್ ನ್ಯೂಸ್
26-03-21 10:01 am Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ 26: ಸಾಲವೆಂಬ ಶೂಲಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಿಂದ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮ ಬೆಚ್ಚಿ ಬಿದ್ದಿದೆ.
ಈ ಗ್ರಾಮದ ರೈತ ಬಂಜಿರಾಲ ರಮೇಶ್ ಮನೆ ಬಾಗಿಲು ತೆಗೆದಾಗ ಶಾಕ್ ಕಾದಿತ್ತು. ಯಾಕಂದ್ರೆ 40 ವರ್ಷದ ರಮೇಶ್, 35 ವರ್ಷದ ಈತನ ಪತ್ನಿ ಪದ್ಮ ಮತ್ತು ಇಬ್ಬರು ಮಕ್ಕಳಾದ 19 ವರ್ಷದ ಸೌಮ್ಯ ಮತ್ತು ಅಕ್ಷಯ್ ನೇಣಿನ ಕುಣಿಕೆಯಲ್ಲಿ ಶವವಾಗಿದ್ರು.
ಇಡೀ ಕುಟುಂಬ ಸಾಲಬಾಧೆ ಹಿನ್ನೆಲೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದೆ. ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಬಂಜಿರಾಲ ರಮೇಶ್ ತನ್ನ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಅಲ್ಲದೇ ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಹ ಸಾಲ ಮಾಡಿದ್ದರು. ಆದ್ರೆ, ಸಾಲ ತೀರಿಸಲು ಆಗಲಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಸಾಲ ತೀರಿಸುವ ಪರಿಸ್ಥಿತಿ ಇರಲಿಲ್ಲ. ಇದರಿಂದ ಬದುಕುವ ಆಸೆ ಕಳೆದುಕೊಂಡ ರಮೇಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬ ಬಲಿಯಾಗಿದ್ದು ನಿಜಕ್ಕೂ ದುರಂತದ ಸಂಗತಿ.
Four members of a family committed suicide in Telangana's Mancherial district. The tragic incident occurred in the Malkapalli village of Kasipeta mandal of the district on Thursday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm