ಬ್ರೇಕಿಂಗ್ ನ್ಯೂಸ್
22-08-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ದೆಹಲಿ ಪೊಲೀಸ್ ವಿಶೇಷ ಘಟಕವು ದೆಹಲಿಯ ದೌಲಾ ಕುವಾನ್ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈ ಬಂಧನಕ್ಕೂ ಮುನ್ನ ಪೊಲೀಸರು ಮತ್ತು ಉಗ್ರನ ನಡುವೆ ಕೆಲ ಸಮಯ ಗುಂಡಿನ ಚಕಮಕಿ ನಡೆದಿದೆ.
ಶುಕ್ರವಾರ ರಾತ್ರಿ ನಗರದ ಹೃದಯಭಾಗದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಉಗ್ರನಿಂದ ಸುಧಾರಿತ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಐಸಿಸ್ ಉಗ್ರನನ್ನು ಅಬ್ದುಲ್ ಯೂಸುಫ್ ಎಂದು ಗುರುತಿಸಲಾಗಿದೆ. ಆತ ದೆಹಲಿಯ ವಿವಿಧ ಪ್ರದೇಶಗಳನ್ನು ಗುರಿಯಾಗಿರಿ ದಾಳಿಗಳನ್ನು ನಡೆಸಲು ಹೊಂಚು ಹಾಕುತ್ತಿದ್ದ ಪ್ರಮುಖ ಸಂಚುಕೋರ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮ ವಿಶೇಷ ಘಟಕವು ದೌಲಾ ಕುವಾನ್ನಲ್ಲಿ ಗುಂಡಿನ ಚಕಮಕಿ ನಡೆಸಿದ ಬಳಿಕ ಒಬ್ಬ ಐಸಿಸ್ ಉಗ್ರನನ್ನು ಬಂಧಿಸಿದೆ. ಆತನಿಂದ ಐಇಡಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತ ಪ್ರಮೋದ್ ಸಿಂಗ್ ಕುಶ್ವಾಹ ತಿಳಿಸಿದ್ದಾರೆ.
ಕರೋಲ್ ಬಾಗ್ ಮತ್ತು ದೌಲಾ ಕುವಾನ್ ಪ್ರದೇಶಗಳಲ್ಲಿ ಗುಂಡಿನ ಕಾಳಗ ನಡೆದಿದೆ. ಬಂಧಿತ ಉಗ್ರ ಅಬ್ದುಲ್ ಯೂಸುಫ್ ದೆಹಲಿಯ ಕೆಲವು ಸಹಚರರೊಂದಿಗೆ ನಂಟು ಹೊಂದಿದ್ದು, ಅವರು ಆತನಿಗೆ ಅಗತ್ಯ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದರು. ಆತನ ಸಹವರ್ತಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am