ಬ್ರೇಕಿಂಗ್ ನ್ಯೂಸ್
22-08-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ದೆಹಲಿ ಪೊಲೀಸ್ ವಿಶೇಷ ಘಟಕವು ದೆಹಲಿಯ ದೌಲಾ ಕುವಾನ್ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈ ಬಂಧನಕ್ಕೂ ಮುನ್ನ ಪೊಲೀಸರು ಮತ್ತು ಉಗ್ರನ ನಡುವೆ ಕೆಲ ಸಮಯ ಗುಂಡಿನ ಚಕಮಕಿ ನಡೆದಿದೆ.
ಶುಕ್ರವಾರ ರಾತ್ರಿ ನಗರದ ಹೃದಯಭಾಗದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಉಗ್ರನಿಂದ ಸುಧಾರಿತ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಐಸಿಸ್ ಉಗ್ರನನ್ನು ಅಬ್ದುಲ್ ಯೂಸುಫ್ ಎಂದು ಗುರುತಿಸಲಾಗಿದೆ. ಆತ ದೆಹಲಿಯ ವಿವಿಧ ಪ್ರದೇಶಗಳನ್ನು ಗುರಿಯಾಗಿರಿ ದಾಳಿಗಳನ್ನು ನಡೆಸಲು ಹೊಂಚು ಹಾಕುತ್ತಿದ್ದ ಪ್ರಮುಖ ಸಂಚುಕೋರ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮ ವಿಶೇಷ ಘಟಕವು ದೌಲಾ ಕುವಾನ್ನಲ್ಲಿ ಗುಂಡಿನ ಚಕಮಕಿ ನಡೆಸಿದ ಬಳಿಕ ಒಬ್ಬ ಐಸಿಸ್ ಉಗ್ರನನ್ನು ಬಂಧಿಸಿದೆ. ಆತನಿಂದ ಐಇಡಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತ ಪ್ರಮೋದ್ ಸಿಂಗ್ ಕುಶ್ವಾಹ ತಿಳಿಸಿದ್ದಾರೆ.
ಕರೋಲ್ ಬಾಗ್ ಮತ್ತು ದೌಲಾ ಕುವಾನ್ ಪ್ರದೇಶಗಳಲ್ಲಿ ಗುಂಡಿನ ಕಾಳಗ ನಡೆದಿದೆ. ಬಂಧಿತ ಉಗ್ರ ಅಬ್ದುಲ್ ಯೂಸುಫ್ ದೆಹಲಿಯ ಕೆಲವು ಸಹಚರರೊಂದಿಗೆ ನಂಟು ಹೊಂದಿದ್ದು, ಅವರು ಆತನಿಗೆ ಅಗತ್ಯ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದರು. ಆತನ ಸಹವರ್ತಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm