ಬ್ರೇಕಿಂಗ್ ನ್ಯೂಸ್
22-08-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ದೆಹಲಿ ಪೊಲೀಸ್ ವಿಶೇಷ ಘಟಕವು ದೆಹಲಿಯ ದೌಲಾ ಕುವಾನ್ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈ ಬಂಧನಕ್ಕೂ ಮುನ್ನ ಪೊಲೀಸರು ಮತ್ತು ಉಗ್ರನ ನಡುವೆ ಕೆಲ ಸಮಯ ಗುಂಡಿನ ಚಕಮಕಿ ನಡೆದಿದೆ.
ಶುಕ್ರವಾರ ರಾತ್ರಿ ನಗರದ ಹೃದಯಭಾಗದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಉಗ್ರನಿಂದ ಸುಧಾರಿತ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಐಸಿಸ್ ಉಗ್ರನನ್ನು ಅಬ್ದುಲ್ ಯೂಸುಫ್ ಎಂದು ಗುರುತಿಸಲಾಗಿದೆ. ಆತ ದೆಹಲಿಯ ವಿವಿಧ ಪ್ರದೇಶಗಳನ್ನು ಗುರಿಯಾಗಿರಿ ದಾಳಿಗಳನ್ನು ನಡೆಸಲು ಹೊಂಚು ಹಾಕುತ್ತಿದ್ದ ಪ್ರಮುಖ ಸಂಚುಕೋರ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮ ವಿಶೇಷ ಘಟಕವು ದೌಲಾ ಕುವಾನ್ನಲ್ಲಿ ಗುಂಡಿನ ಚಕಮಕಿ ನಡೆಸಿದ ಬಳಿಕ ಒಬ್ಬ ಐಸಿಸ್ ಉಗ್ರನನ್ನು ಬಂಧಿಸಿದೆ. ಆತನಿಂದ ಐಇಡಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತ ಪ್ರಮೋದ್ ಸಿಂಗ್ ಕುಶ್ವಾಹ ತಿಳಿಸಿದ್ದಾರೆ.
ಕರೋಲ್ ಬಾಗ್ ಮತ್ತು ದೌಲಾ ಕುವಾನ್ ಪ್ರದೇಶಗಳಲ್ಲಿ ಗುಂಡಿನ ಕಾಳಗ ನಡೆದಿದೆ. ಬಂಧಿತ ಉಗ್ರ ಅಬ್ದುಲ್ ಯೂಸುಫ್ ದೆಹಲಿಯ ಕೆಲವು ಸಹಚರರೊಂದಿಗೆ ನಂಟು ಹೊಂದಿದ್ದು, ಅವರು ಆತನಿಗೆ ಅಗತ್ಯ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದರು. ಆತನ ಸಹವರ್ತಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm