ಬ್ರೇಕಿಂಗ್ ನ್ಯೂಸ್
31-03-21 05:51 pm Headline Karnataka News Network ದೇಶ - ವಿದೇಶ
ನಳಂದಾ,ಮಾ.31: ನಿಯಂತ್ರಣ ತಪ್ಪಿದ ಟ್ರಕ್ವೊಂದು ಹೋಟೆಲ್ವೊಂದಕ್ಕೆ ನುಗ್ಗಿ ಎಂಟು ಜನರ ಬಲಿ ಪಡೆದಿರುವ ಘಟನೆ ನಗರದ ತೆಲ್ಹಾಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.

ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸುತ್ತಿರುವಾಗ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಟ್ರಕ್ಗೆ ಬೆಂಕಿ ಹಚ್ಚಿದ್ದಾರೆ. ಇದಲ್ಲದೆ ಪೊಲೀಸರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಘಾತಕ್ಕೆ ಒಳಗಾಗಿದ್ದು, ಮೃತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ವರದಿ ನೀಡುವಂತೆ ಪೊಲೀಸ್ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ. ಮೃತ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
ಈ ಘಟನೆ ಕುರಿತು ತೆಲ್ಹಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a tragic incident, eight people were killed after a truck lost control and entered a hotel injuring 18 people in Nalanda.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm