ಬ್ರೇಕಿಂಗ್ ನ್ಯೂಸ್
31-03-21 05:51 pm Headline Karnataka News Network ದೇಶ - ವಿದೇಶ
ನಳಂದಾ,ಮಾ.31: ನಿಯಂತ್ರಣ ತಪ್ಪಿದ ಟ್ರಕ್ವೊಂದು ಹೋಟೆಲ್ವೊಂದಕ್ಕೆ ನುಗ್ಗಿ ಎಂಟು ಜನರ ಬಲಿ ಪಡೆದಿರುವ ಘಟನೆ ನಗರದ ತೆಲ್ಹಾಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ರವಿವಾರ ಸಂಜೆ ಜೆಹನಾಬಾದ್ ಜಿಲ್ಲೆಯಿಂದ ಬರುತ್ತಿದ್ದ ಟ್ರಕ್ ತೆಲ್ಹಾಡಾ ತಾಡ್ ಬಳಿಯ ಹೋಟೆಲ್ವೊಂದಕ್ಕೆ ನುಗ್ಗಿದೆ. ನುಗ್ಗಿದ ರಭಸಕ್ಕೆ ಸ್ಥಳದಲ್ಲೇ ಹೋಟೆಲ್ ಮಾಲೀಕ ಸೇರಿ ಆರು ಜನ ಮೃತಪಟ್ಟಿದ್ದು, ಸುಮಾರು 18 ಜನಕ್ಕೆ ಗಾಯವಾಗಿತ್ತು. ಕೂಡಲೇ ರಕ್ಷಣಾ ಕಾರ್ಯ ಕೈಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದರು. ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ಪೊಲೀಸರು ಮೃತ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸುತ್ತಿರುವಾಗ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಟ್ರಕ್ಗೆ ಬೆಂಕಿ ಹಚ್ಚಿದ್ದಾರೆ. ಇದಲ್ಲದೆ ಪೊಲೀಸರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಬಿಹಾರ್ ಸಿಎಂ ನಿತೀಶ್ ಕುಮಾರ್ ಆಘಾತಕ್ಕೆ ಒಳಗಾಗಿದ್ದು, ಮೃತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ವರದಿ ನೀಡುವಂತೆ ಪೊಲೀಸ್ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ. ಮೃತ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
ಈ ಘಟನೆ ಕುರಿತು ತೆಲ್ಹಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a tragic incident, eight people were killed after a truck lost control and entered a hotel injuring 18 people in Nalanda.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm